ಶ್ರೀಕೃಷ್ಣ ಜನ್ಮಾಷ್ಟಮಿ: ರಕ್ಷಿತ್ ಭರ್ಜರಿ ಹುಲಿ ಡಾನ್ಸ್
ಬೆಂಗಳೂರು/ಉಡುಪಿ, ಆ 23 : ರಾಜ್ಯಾದ್ಯಂತ ಶುಕ್ರವಾರ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮೋತ್ಸಾಹದಿಂದ ಆಚರಿಸಲಾಗಿದೆ ಸ್ಯಾಂಡಲ್ ವುಡ್ ಕೂಡ ಇದಕ್ಕೆ ಹೊರತಾಗಿರಲಿಲ್ಲ
ಫ್ಯಾನ್, ಉಡುಂಬ, ವಿಜಯರಥ ಸೇರಿದಂತೆ ಇಂದು 7 ಹೊಸ ಚಿತ್ರಗಳು ಬಿಡುಗಡೆಯಾಗಿ ಕನ್ನಡ ಚಿತ್ರರಸಿಕರನ್ನು ಸೆಳೆಯುತ್ತಿದ್ದರೆ, ಮತ್ತೊಂದೆಡೆ ನಟ, ನಟಿಯರು ಸಾಮಾಜಿಕ ಜಾಲತಾಣಗಳಲ್ಲಿ ಕೃಷ್ಣ ಜನ್ಮಾಷ್ಟಮಿಯ ಶುಭಾಶಯ ಕೋರಿದ್ದಾರೆ
'ಕಿರಿಕ್' ಚಿತ್ರ ನಟ ರಕ್ಷಿತ್ ಉಡುಪಿಯಲ್ಲಿ ತಮ್ಮ ಹಿತೈಷಿಗಳು ಅಭಿಮಾನದ ಜೊತೆ ಹುಲಿ ಕುಣಿತಕ್ಕೆ ಭರ್ಜರಿ ಸ್ಟೆಪ್ಸ್ ಹಾಕುವ ಮೂಲಕ ಆನಂದಿಸಿದ್ದಾರೆ ಈ ದೃಶ್ಯಗಳು ಜಾಲತಾಣದಲ್ಲಿ ವೈರಲ್ ಆಗಿದೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 