ಶ್ರೀಕೃಷ್ಣ ಜನ್ಮಾಷ್ಟಮಿ: ರಕ್ಷಿತ್ ಭರ್ಜರಿ ಹುಲಿ ಡಾನ್ಸ್
ಬೆಂಗಳೂರು/ಉಡುಪಿ, ಆ 23 : ರಾಜ್ಯಾದ್ಯಂತ ಶುಕ್ರವಾರ ಶ್ರೀಕೃಷ್ಣ ಜನ್ಮಾಷ್ಟಮಿಯನ್ನು ಸಂಭ್ರಮೋತ್ಸಾಹದಿಂದ ಆಚರಿಸಲಾಗಿದೆ ಸ್ಯಾಂಡಲ್ ವುಡ್ ಕೂಡ ಇದಕ್ಕೆ ಹೊರತಾಗಿರಲಿಲ್ಲ
ಫ್ಯಾನ್, ಉಡುಂಬ, ವಿಜಯರಥ ಸೇರಿದಂತೆ ಇಂದು 7 ಹೊಸ ಚಿತ್ರಗಳು ಬಿಡುಗಡೆಯಾಗಿ ಕನ್ನಡ ಚಿತ್ರರಸಿಕರನ್ನು ಸೆಳೆಯುತ್ತಿದ್ದರೆ, ಮತ್ತೊಂದೆಡೆ ನಟ, ನಟಿಯರು ಸಾಮಾಜಿಕ ಜಾಲತಾಣಗಳಲ್ಲಿ ಕೃಷ್ಣ ಜನ್ಮಾಷ್ಟಮಿಯ ಶುಭಾಶಯ ಕೋರಿದ್ದಾರೆ
'ಕಿರಿಕ್' ಚಿತ್ರ ನಟ ರಕ್ಷಿತ್ ಉಡುಪಿಯಲ್ಲಿ ತಮ್ಮ ಹಿತೈಷಿಗಳು ಅಭಿಮಾನದ ಜೊತೆ ಹುಲಿ ಕುಣಿತಕ್ಕೆ ಭರ್ಜರಿ ಸ್ಟೆಪ್ಸ್ ಹಾಕುವ ಮೂಲಕ ಆನಂದಿಸಿದ್ದಾರೆ ಈ ದೃಶ್ಯಗಳು ಜಾಲತಾಣದಲ್ಲಿ ವೈರಲ್ ಆಗಿದೆ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ
ವಿಮೆ ಹಣಕ್ಕಾಗಿ ಪತಿ ಹತ್ಯೆ: ಪತ್ನಿ, ಎಫ್ಎಸ್ಎಲ್ ಅಧಿಕಾರಿ ಸೇರಿ 9 ಜನ ಬಂಧನ : ಎಸ್ ಪಿ ರಾಮರಾಜನ್
ಹಿಂಡಲಗಾ ಜೈಲಿನಿಂದ ಶಿವಾನಂದ ನಿಲಣ್ಣವರ ಬಿಡುಗಡೆ : ಎಲ್ಲದಕ್ಕು ಓಂ ನಮಃ ಶಿವಾಯ ಎಂದು ಪ್ರತಿಕ್ರಿಯೆ
ಕಲುಸಿತ ಆಹಾರ ಸೇವನೆ: 30 ವಿಧ್ಯಾರ್ಥಿಗಳು ಆಸ್ಪತ್ರೆಗೆ ಅಲೇದಾಟ, ಅಧಿಕಾರಿಗಳ ವಿರುದ್ಧ ತಡರಾತ್ರಿ ಪ್ರತಿಭಟನೆ
ಬಹುಕೋಟಿ ವಂಚನೆ ಪ್ರಕರಣ : ಶಿವಾನಂದ ನೀಲಣ್ಣವರಗೆ ಮಧ್ಯಂತರ ಜಾಮೀನು ಮಂಜೂರು 