ಶ್ರೀ ಕೃಷ್ಣ ಯಾದವಾನಂದ ಮಹಾಸ್ವಾಮಿಗಳ 16ನೇ ವರ್ಷದ ಪಟ್ಟಾಭಿಷೇಕ ಕಾರ್ಯಕ್ರಮ
Sri Krishna Yadavananda Mahaswamy's 16th year coronation ceremony
ಬಳ್ಳಾರಿ 12: ಕರ್ನಾಟಕ ರಾಜ್ಯ ಗೊಲ್ಲ ಯಾದವ ಸಂಘದ ಶತಮಾನೋತ್ಸವ ಮತ್ತು ಶ್ರೀ ಕೃಷ್ಣ ಯಾದವಾನಂದ ಮಹಾಸ್ವಾಮಿಗಳ 16ನೇ ವರ್ಷದ ಪಟ್ಟಾಭಿಷೇಕ ಸಮಾರಂಭ ಕಾರ್ಯಕ್ರಮವನ್ನು ಇದೇ ತಿಂಗಳು 20ರಂದು ಬೆಳಗಾವಿಯ ಚಿಕ್ಕೋಡಿಯಲ್ಲಿ ಏರ್ಪಡಿಸಲಾಗಿದೆ.
ತರುವಾಯ ಲೋಕೋಪಯೋಗಿ ಸಚಿವರು ಮತ್ತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ರವರನ್ನು ಭೇಟಿ ಮಾಡಿ ಸಮಾವೇಶದ ರೂಪರೇಷೆಗಳ ಬಗ್ಗೆ ಚರ್ಚೆ ನಡೆಸಿದರು.ಈ ಕಾರ್ಯಕ್ರಮಕ್ಕೆ ವಿಧಾನಪರಿಷತ್ ಸದಸ್ಯರು ಹಾಗೂ ರಾಜ್ಯ ಗೊಲ್ಲ ಯಾದವ ಸಂಘದ ಅಧ್ಯಕ್ಷರಾದ ಡಿ. ಟಿ. ಶ್ರೀನಿವಾಸ್ ರವರು, ಮಾಜಿ ಶಾಸಕರಾದ ಕೆ ಪೂರ್ಣಿಮಾ ಶ್ರೀನಿವಾಸ್ ರವರು ಹಾಗೂ ಕರ್ನಾಟಕ ರಾಜ್ಯ ಗೊಲ್ಲ ಯಾದವ ಸಂಘದ ಪದಾಧಿಕಾರಿಗಳು ಮತ್ತು ಬೆಳಗಾವಿ ಜಿಲ್ಲಾ ಸಮಾಜದ ಮುಖಂಡರುಗಳು ಇಂದು ಬೆಂಗಳೂರಿನಲ್ಲಿ ಆಗಮಿಸಿದ್ದರು ಎಂದುಕೆ.ಇ.ಚಿದಾನಂದಪ್ಪ , ಅಧ್ಯಕ್ಷರು ಬಳ್ಳಾರಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷರು ತಿಳಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 