ಶುಕ್ರವಾರ ಶ್ರೀಲಂಕಾ ಪ್ರಧಾನಿ ರಣಿಲ್ ಕೊಲ್ಲೂರು ಭೇಟಿ ಹಿನ್ನೆಲೆ: ಬಿಗಿ ಭದ್ರತೆ
ಉಡುಪಿ, ಜುಲೈ ೨೬ ಶ್ರೀಲಂಕಾ ಪ್ರಧಾನಿ ರಣಿಲ್ ವಿಕ್ರಮ ಸಿಂಘೆ ಶುಕ್ರವಾರ ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ಭೇಟಿ ನೀಡುತ್ತಿರುವ ಹಿನ್ನೆಲೆಯಲ್ಲಿ ಭಾರಿ ಬಿಗಿ ಭದ್ರತೆಯ ವ್ಯವಸ್ಥೆ ಕಲ್ಪಿಸಲಾಗಿದೆ.
ಮಂಗಳೂರಿನಿಂದ ಕೊಲ್ಲೂರಿಗೆ ರಸ್ತೆ ಮಾರ್ಗದ ಮೂಲಕ ವಿಕ್ರಮ ಸಿಂಘೆ ಪ್ರಯಾಣ ಬೆಳೆಸಲಿದ್ದಾರೆ. ದೇವಿಯ ದರ್ಶನದ ನಂತರ ನವಚಂಡಿಯಾಗದ ಪೂರ್ಣಾಹುತಿಯಲ್ಲಿ ಅವರು ಭಾಗವಹಿಸಲಿದ್ದಾರೆ.
ನಾಳೆ ಬೆಳಗ್ಗೆ 9ರಿಂದ ಮಧ್ಯಾಹ್ನ 2ವರೆಗೆ ಕೊಲ್ಲೂರಿನ ಎಲ್ಲಾ ಅಂಗಡಿ ಮುಂಗಟ್ಟುಗಳು, ವಸತಿ ಸಮುಚ್ಚಯ ಸಂಪೂರ್ಣ ಬಂದ್ ಇರಲಿದೆ.
ಅಲ್ಲದೇ, ವಾಹನಸಂಚಾರ ಸಹಿತ ಪಾದಚಾರಿಗಳ ಸಂಚಾರಕ್ಕೂ ನಿರ್ಬಂಧ ಹೇರಲಾಗಿದೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 