“ಕಪ್ಪಾದ ಆಕಾಶ ಬೆಳಗಾಯಿತಲೇ ಪರಾಕ್”
Sri Mylaralingeshwar Temple 59th Jatra Mahotsava
ಧಾರವಾಡ 24: 59ನೇ ಜಾತ್ರಾ ಮಹೋತ್ಸವ 24: ಇದೆ ಭಾನುವಾರ ಧಾರವಾಡದ ವಿದ್ಯಾಗಿರಿಯ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನ 59ನೇ ಜಾತ್ರಾ ಮಹೋತ್ಸವ ಹಾಗೂ ಕಾರ್ಣಿಕೋತ್ಸವ ಜರುಗಿತು. ಶ್ರೀ ಮೈಲಾರಲಿಂಗ ದೇವಸ್ಥಾನದ ವಂಶ ಪಾರಂಪರಿಕ ಕಾರ್ಣಿಕ ಪುರುಷ ಶ್ರೀ ಸಿರಿಮಲ್ಲ ತಿಪ್ಪಣ್ಣ ಶಿರೋಳ “ಕಪ್ಪಾದ ಆಕಾಶ ಬೆಳಗಾಯಿತಲೇ ಪರಾಕ್” ಎಂದು ಕಾರ್ಣಿಕ ನುಡಿದರು.
ಕಾರ್ಣಿಕದ ಅರ್ಥ : ದೇಶದ ಪ್ರಜೆ ಸಮೃದ್ಧಿ ಹೊಡುತ್ತಾನೆ ಮತ್ತು ರಾಜಕೀಯ ಬದಲಾವಣೆಗಳನ್ನು ಕಾಣಬಹುದು. ದೇಶ ಕಷ್ಟ ಕಾರ್ಪಣಯ ಗಳಿಂದ ಮುಕ್ತಿ ಹೊಂದಲಿದೆ. ಎರಡು ದಿನ ನಡೆದ ಈ ಜಾತ್ರಾ ಮಹೋತ್ಸವದಲ್ಲಿ ಮಹಾಭಿಷೇಕ, ಬಿಲ್ಲು ಪೂಜೆ, ರಾತ್ರಿ, ಭಜನೆ, ಜಾಗರಣೆ, ಪಲ್ಲಕ್ಕಿ ಉತ್ಸವ ,ಕಾರ್ಣಿಕ ಸೇವೆ, ಸರಪಳಿ ಸೇವೆ ಅತಿ ವಿಜೃಂಭಣೆಯಿಂದ ಜರುಗಿದವು ಎಂದು ಮಾಜಿ ಕಾರ್ಣಿಕ ಪುರುಷ ಅಜ್ಜ ತಿಪ್ಪಣ್ಣ ಸಂಗಪ್ಪ ಶಿರೋಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 