“ಕಪ್ಪಾದ ಆಕಾಶ ಬೆಳಗಾಯಿತಲೇ ಪರಾಕ್”
Sri Mylaralingeshwar Temple 59th Jatra Mahotsava
ಧಾರವಾಡ 24: 59ನೇ ಜಾತ್ರಾ ಮಹೋತ್ಸವ 24: ಇದೆ ಭಾನುವಾರ ಧಾರವಾಡದ ವಿದ್ಯಾಗಿರಿಯ ಶ್ರೀ ಮೈಲಾರಲಿಂಗೇಶ್ವರ ದೇವಸ್ಥಾನ 59ನೇ ಜಾತ್ರಾ ಮಹೋತ್ಸವ ಹಾಗೂ ಕಾರ್ಣಿಕೋತ್ಸವ ಜರುಗಿತು. ಶ್ರೀ ಮೈಲಾರಲಿಂಗ ದೇವಸ್ಥಾನದ ವಂಶ ಪಾರಂಪರಿಕ ಕಾರ್ಣಿಕ ಪುರುಷ ಶ್ರೀ ಸಿರಿಮಲ್ಲ ತಿಪ್ಪಣ್ಣ ಶಿರೋಳ “ಕಪ್ಪಾದ ಆಕಾಶ ಬೆಳಗಾಯಿತಲೇ ಪರಾಕ್” ಎಂದು ಕಾರ್ಣಿಕ ನುಡಿದರು.
ಕಾರ್ಣಿಕದ ಅರ್ಥ : ದೇಶದ ಪ್ರಜೆ ಸಮೃದ್ಧಿ ಹೊಡುತ್ತಾನೆ ಮತ್ತು ರಾಜಕೀಯ ಬದಲಾವಣೆಗಳನ್ನು ಕಾಣಬಹುದು. ದೇಶ ಕಷ್ಟ ಕಾರ್ಪಣಯ ಗಳಿಂದ ಮುಕ್ತಿ ಹೊಂದಲಿದೆ. ಎರಡು ದಿನ ನಡೆದ ಈ ಜಾತ್ರಾ ಮಹೋತ್ಸವದಲ್ಲಿ ಮಹಾಭಿಷೇಕ, ಬಿಲ್ಲು ಪೂಜೆ, ರಾತ್ರಿ, ಭಜನೆ, ಜಾಗರಣೆ, ಪಲ್ಲಕ್ಕಿ ಉತ್ಸವ ,ಕಾರ್ಣಿಕ ಸೇವೆ, ಸರಪಳಿ ಸೇವೆ ಅತಿ ವಿಜೃಂಭಣೆಯಿಂದ ಜರುಗಿದವು ಎಂದು ಮಾಜಿ ಕಾರ್ಣಿಕ ಪುರುಷ ಅಜ್ಜ ತಿಪ್ಪಣ್ಣ ಸಂಗಪ್ಪ ಶಿರೋಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 