ಶ್ರೀ ನುಲಿಯ ಚಂದಯ್ಯ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ

ಶ್ರೀ ನುಲಿಯ ಚಂದಯ್ಯ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ Sri Nuliyya Chandayya Jayanti: Floral tributes paid by the district administration

ಶ್ರೀ ನುಲಿಯ ಚಂದಯ್ಯ ಜಯಂತಿ: ಜಿಲ್ಲಾಡಳಿತದಿಂದ ಪುಷ್ಪ ನಮನ ಸಲ್ಲಿಕೆ 

ಕೊಪ್ಪಳ 09 : ಕೊಪ್ಪಳ ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಶ್ರೀ ನುಲಿಯ ಚಂದಯ್ಯ ಜಯಂತಿಯನ್ನು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶನಿವಾರ ಆಚರಿಸಲಾಯಿತು. 

ಕೊಪ್ಪಳ ಉಪವಿಭಾಗಾಧಿಕಾರಿ ಕ್ಯಾಪ್ಟನ್ ಮಹೇಶ್ ಮಾಲಗಿತ್ತಿ ಅವರು ಶ್ರೀ ನುಲಿಯ ಚಂದಯ್ಯನವರ ಭಾವಚಿತ್ರಕ್ಕೆ ಪುಷ​‍್ಾರೆ್ಪಣ ಮಾಡಿ ಗೌರವ ನಮನ ಸಲ್ಲಿಸಿದರು.   

ಈ ಸಂದರ್ಭದಲ್ಲಿ ಕೊರಮ ಸಮಾಜದ ಮುಖಂಡರಾದ ಎಸ್‌.ನಾಗರಾಜ ದೊಡ್ಡಮನಿ, ಕಂಬಣ್ಷ ಭಜಂತ್ರಿ, ಬಸವರಾಜ ಓಜಿನಹಳ್ಳಿ, ತಿಮ್ಮಣ್ಣ ಪೂಜಾರ, ಲಕ್ಷ್ಮಣ ಹಾಲಹಳ್ಳಿ, ಹಂಚೆಳಪ್ಪ ಓಜಿನಹಳ್ಳಿ, ತಿಮ್ಮಣ್ಣ ಭಜಂತ್ರಿ, ಲಕ್ಷ್ಮಣ ಮಾಳಗಿ, ನಾಗರಾಜ ಕೊಪ್ಪಳ, ನಾಗರಾಜ ದೊಡ್ಡಮನಿ, ಶಂಕ್ರ​‍್ಪ ಎಸ್‌.ಡಿ., ಗಂಗಾಧರ ಗದಗಿನಮನಿ, ಕಣದಪ್ಪ ಕವಲೂರು, ಹುಸೇನಮ್ಮ ದೊಡ್ಡಮನಿ, ರತ್ನ ಎಸ್‌.ಡಿ., ಪುರುಗಮ್ಮ, ಸುನೀತಾ ಮತ್ತು ಇನ್ನೂ ಹಲವಾರು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಿಬ್ಬಂದಿ ಶಂಕರ್ ಮಹಮನಿ ಹಾಗೂ ಮುತ್ತಣ್ಣ ಸೇರಿದಂತೆ ಇತರೆ ಇಲಾಖೆಗಳ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.