ಶ್ರೀ ರೇಣುಕಾಚಾರ್ಯ ಜಯಂತಿ ಉತ್ಸವ
Sri Renukacharya Jayanti Festival
ನೇಸರಗಿ 12: ಸಮೀಪದ ವಣ್ಣೂರ ಗ್ರಾಮದಲ್ಲಿ ಶ್ರೀ ರೇಣುಕಾಚಾರ್ಯ ಜಯಂತಿ ಉತ್ಸವ ವಿಶ್ವರಾದ್ಯರ 2 ನೇಜಾತ್ರಾ ಮಹೋತ್ಸವ ಕಾರ್ಯಕ್ರಮವನ್ನು ಆಚರಿಸಲಾಯಿತು. ವೇ.ಮೂ ಸಿದ್ರಾಮಯ್ಯ ವೀ.ಹಿರೇಮಠ, ಚಂದ್ರಯ್ಯಾ ಬ.ಹಿರೇಮಠ, ಶಿವಯ್ಯ ಗ.ಹಿರೇಮಠ, ಗದಿಗಯ್ಯ ಶಿ.ಹಿರೇಮಠ, ಊರಿನ ಗಣ್ಯರು ಪಾಲ್ಗೊಂಡಿದ್ದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 