ಶ್ರೀ ಸಿದ್ದರಾಮೇಶ್ವರ ಜಯಂತಿ ಹಾಗೂ ಬಹುಮಾನ ವಿತರಣೆ
ಶಿಗ್ಗಾವಿ17: ಪಟ್ಟಣದ ಶ್ರೀಮಂತ ಬ.ಬು.ಮಾಮಲೇದೇಸಾಯಿ ಸಂಯುಕ್ತ ಪದವಿಪೂರ್ವ ಕಾಲೇಜನಲ್ಲಿ ಶ್ರೀ ಸಿದ್ದರಾಮೇಶ್ವರ ಜಯಂತಿ ಅಂಗವಾಗಿ ಪ್ರಾಚಾರ್ಯ ಆರ್.ಎಸ್.ಭಟ್ ಹಾಗೂ ಉಪಪ್ರಾಚಾರ್ಯ ಜಿ.ಎನ್.ಯಲಿಗಾರ, ಶಿಕ್ಷಕರು ಪೂಜೆ ಸಲ್ಲಿಸಿದರು.
ಇದೆ ಶುಭ ಸಂದರ್ಭದಲ್ಲಿ ಮೈಸೂರು ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಶ್ರೀ ಮುಕ್ತಿದಾನಂದ ಸ್ವಾಮೀಜಿ ಆಯೋಜಿಸಿದ ಶಾರದಾ ಜ್ಞಾನಸುಧಾ ರಾಜ್ಯ ಮಟ್ಟದ ಲಿಖಿತ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಹಾವೇರಿ ಜಿಲ್ಲೆಗೆ ಪ್ರೋತ್ಸಾಹಕರ ಬಹುಮಾನ ಪಡೆದ ವಿದ್ಯಾ ಉಡುಪಿ ವಿದ್ಯಾರ್ಥಿನಿಗೆ ಪ್ರಾಚಾರ್ಯರು, ಉಪಪ್ರಾಚಾರ್ಯರು ಶಿಕ್ಷಕರು ಬಹುಮಾನ ವಿತರಣೆ ಮಾಡಿ ಹರ್ಷ ವ್ಯಕ್ತಪಡಿಸಿದರು.
ಶಾಲೆಯ ಶಿಕ್ಷಕವೃಂದ ಹಾಗೂ ಸಿಬ್ಬಂದಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 