ಶ್ರೀ ಸಿದ್ದರಾಮೇಶ್ವರ ಜಯಂತಿ ಹಾಗೂ ಬಹುಮಾನ ವಿತರಣೆ
ಶಿಗ್ಗಾವಿ17: ಪಟ್ಟಣದ ಶ್ರೀಮಂತ ಬ.ಬು.ಮಾಮಲೇದೇಸಾಯಿ ಸಂಯುಕ್ತ ಪದವಿಪೂರ್ವ ಕಾಲೇಜನಲ್ಲಿ ಶ್ರೀ ಸಿದ್ದರಾಮೇಶ್ವರ ಜಯಂತಿ ಅಂಗವಾಗಿ ಪ್ರಾಚಾರ್ಯ ಆರ್.ಎಸ್.ಭಟ್ ಹಾಗೂ ಉಪಪ್ರಾಚಾರ್ಯ ಜಿ.ಎನ್.ಯಲಿಗಾರ, ಶಿಕ್ಷಕರು ಪೂಜೆ ಸಲ್ಲಿಸಿದರು.
ಇದೆ ಶುಭ ಸಂದರ್ಭದಲ್ಲಿ ಮೈಸೂರು ರಾಮಕೃಷ್ಣ ಆಶ್ರಮದ ಅಧ್ಯಕ್ಷರಾದ ಶ್ರೀ ಮುಕ್ತಿದಾನಂದ ಸ್ವಾಮೀಜಿ ಆಯೋಜಿಸಿದ ಶಾರದಾ ಜ್ಞಾನಸುಧಾ ರಾಜ್ಯ ಮಟ್ಟದ ಲಿಖಿತ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಹಾವೇರಿ ಜಿಲ್ಲೆಗೆ ಪ್ರೋತ್ಸಾಹಕರ ಬಹುಮಾನ ಪಡೆದ ವಿದ್ಯಾ ಉಡುಪಿ ವಿದ್ಯಾರ್ಥಿನಿಗೆ ಪ್ರಾಚಾರ್ಯರು, ಉಪಪ್ರಾಚಾರ್ಯರು ಶಿಕ್ಷಕರು ಬಹುಮಾನ ವಿತರಣೆ ಮಾಡಿ ಹರ್ಷ ವ್ಯಕ್ತಪಡಿಸಿದರು.
ಶಾಲೆಯ ಶಿಕ್ಷಕವೃಂದ ಹಾಗೂ ಸಿಬ್ಬಂದಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 