ಶ್ರೀಸಿದ್ಧಾರೂಢ ಸ್ವಾಮಿ ಜಾತ್ರಾ ಮಹೋತ್ಸವ: ಸನ್ಮಾನ
Sri Siddharoodha Swamy Jatra Mahotsav: Honors
ಲೋಕದರ್ಶನ ವರದಿ
ಧಾರವಾಡ 04: ತಾಲೂಕು ಅಮ್ಮಿನಬಾವಿ ಗ್ರಾಮದ ಶಿವಪುತ್ರ ಶಿವಯೋಗಿಗಳ ಆಶ್ರಮವು ಶನಿವಾರ ಹಮ್ಮಿಕೊಂಡಿದ್ದ ಶ್ರೀಸಿದ್ಧಾರೂಢ ಸ್ವಾಮಿ ಜಾತ್ರಾ ಮಹೋತ್ಸವದಲ್ಲಿ ಮಾಜಿ ತಾ.ಪಂ. ಸದಸ್ಯ ಹಾಗೂ ದಿಗಂಬರ್ ಜೈನ್ ಸಮಾಜದ ಮುಖಂಡ ಸುರೇಂದ್ರ ದೇಸಾಯಿ ಅವರನ್ನು ಗೌರವಿಸಲಾಯಿತು.
ಪಕ್ಕೀರ್ಪ ಹೆಬ್ಬಳ್ಳಿ, ಈರಣ್ಣ ಹಂಚಿನಾಳ, ಬಸವರಾಜ ತಿದಿ, ಚನ್ನಬಸಪ್ಪ ಹೆಬ್ಬಳ್ಳಿ, ಪ್ರಕಾಶ ಚಿಂದಿ, ಮಲ್ಲಪ್ಪ ಗೋಸಲ, ಬಸಪ್ಪ ಜಾನಿ, ಶ್ರೀನಿವಾಸ ಭೋವಿ, ಸಿದ್ಧಾರೂಢ ಚಿಂದಿ, ಚನ್ನಬಸಪ್ಪ ಕಂಬಳಿ ಇದ್ದರು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 