ಶ್ರಿ ತುಕಾರಾಮ ಗ್ರಂಥ ಪಾರಾಯಣ: ಅಖಂಡ ಹರಿನಾಮ ಸಪ್ತಾಹ ಕಾರ್ಯಕ್ರಮ
Sri Tukaram Granth Parayana: Akhanda Harinama Weekly Program
ಸಂಬರಗಿ 07: ಶಿನಾಳ ಗ್ರಾಮದಲ್ಲಿ 104 ವರ್ಷದ ಶ್ರಿ ತುಕಾರಾಮ ಗ್ರಂಥ ಪಾರಾಯಣ ಅಖಂಡ ಹರಿನಾಮ ಸಪ್ತಾಹ ಕಾರ್ಯಕ್ರಮ ಜೂನ 1 ರಂದು ಪ್ರಾರಂಭವಾಗಿದ್ದು, ದಿನ ನೀತ್ಯ ತುಕಾರಾಮ ಗ್ರಂಥ ವಾಚಣ ಪ್ರವಚಣ ಕಿರ್ತಣ ಕಾರ್ಯಕ್ರಮ ಜೂನ್ 9 ರವರೆಗೆ ಮುಂದುವರಿಯುತ್ತದೆ.
ಶುಕ್ರವಾರ ದಿನಾ ಅಲ್ಪಾ ಅಗ್ರೋ, ಕೈಷ್ಣಾ ಅಗ್ರೋ, ಕೈಷ್ಣಾಮಲ್ಟಿಸ್ಟಟ ಕೋ-ಅಪರೇಟಿವ ಕ್ರಿಡಿಟ ಸೊಸಯಟಿ, ಯುಗ ಕಾರ್ೋರೇಶನ ಪಿವ್ಹಿಟ ಲಿಮಿಟೆಡ ಸಂಸ್ತಾಪಕ ಚೇರಮಣ ಹಾಗು ಅಥಣಿ ಶುಗರ ನೀರ್ದೇಶಕರಾದ ಸುಶಾಂತ ಪಾಶಟಿಲ ಅವರ ಪರವಾಗಿ ಮಹಾಪ್ರಸಾದ ಏರಿ್ಡಸಲಾಗಿತ್ತು.ಸಾವಿರಾರ ಭಕ್ತರು ಮಹಾಪ್ರಸಾದ ಸ್ವೀಕರಿಸಿದರು. ಈ ಕಾರ್ಯಕ್ರದಲ್ಲಿ ಶ್ರೀಮಂತ್ ಪಾಟೀಲ್ ಫೌಂಡೇಶನ,ಗ್ರಾಮದ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಗವಹಿಸಿದ್ದರು.
ಪಾರಾಯಣಕ್ಕೆ ಬರುವ ಭಕ್ತರಗಾಗಿ ಎಲ್ಲಾ ರೀತಿಯ ಸೌಲಭ್ಯ ಕಲ್ಪಿಸಲಾಗದೆ.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 