ಶ್ರಿ ತುಕಾರಾಮ ಗ್ರಂಥ ಪಾರಾಯಣ: ಅಖಂಡ ಹರಿನಾಮ ಸಪ್ತಾಹ ಕಾರ್ಯಕ್ರಮ
Sri Tukaram Granth Parayana: Akhanda Harinama Weekly Program
ಸಂಬರಗಿ 07: ಶಿನಾಳ ಗ್ರಾಮದಲ್ಲಿ 104 ವರ್ಷದ ಶ್ರಿ ತುಕಾರಾಮ ಗ್ರಂಥ ಪಾರಾಯಣ ಅಖಂಡ ಹರಿನಾಮ ಸಪ್ತಾಹ ಕಾರ್ಯಕ್ರಮ ಜೂನ 1 ರಂದು ಪ್ರಾರಂಭವಾಗಿದ್ದು, ದಿನ ನೀತ್ಯ ತುಕಾರಾಮ ಗ್ರಂಥ ವಾಚಣ ಪ್ರವಚಣ ಕಿರ್ತಣ ಕಾರ್ಯಕ್ರಮ ಜೂನ್ 9 ರವರೆಗೆ ಮುಂದುವರಿಯುತ್ತದೆ.
ಶುಕ್ರವಾರ ದಿನಾ ಅಲ್ಪಾ ಅಗ್ರೋ, ಕೈಷ್ಣಾ ಅಗ್ರೋ, ಕೈಷ್ಣಾಮಲ್ಟಿಸ್ಟಟ ಕೋ-ಅಪರೇಟಿವ ಕ್ರಿಡಿಟ ಸೊಸಯಟಿ, ಯುಗ ಕಾರ್ೋರೇಶನ ಪಿವ್ಹಿಟ ಲಿಮಿಟೆಡ ಸಂಸ್ತಾಪಕ ಚೇರಮಣ ಹಾಗು ಅಥಣಿ ಶುಗರ ನೀರ್ದೇಶಕರಾದ ಸುಶಾಂತ ಪಾಶಟಿಲ ಅವರ ಪರವಾಗಿ ಮಹಾಪ್ರಸಾದ ಏರಿ್ಡಸಲಾಗಿತ್ತು.ಸಾವಿರಾರ ಭಕ್ತರು ಮಹಾಪ್ರಸಾದ ಸ್ವೀಕರಿಸಿದರು. ಈ ಕಾರ್ಯಕ್ರದಲ್ಲಿ ಶ್ರೀಮಂತ್ ಪಾಟೀಲ್ ಫೌಂಡೇಶನ,ಗ್ರಾಮದ ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಗವಹಿಸಿದ್ದರು.
ಪಾರಾಯಣಕ್ಕೆ ಬರುವ ಭಕ್ತರಗಾಗಿ ಎಲ್ಲಾ ರೀತಿಯ ಸೌಲಭ್ಯ ಕಲ್ಪಿಸಲಾಗದೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 