ಉಗರಗೋಳದಲ್ಲಿ ಶ್ರೀ ವೀರಭದ್ರೇಶ್ವರ ಜಾತ್ರಾ ಮಹೋತ್ಸವ
Sri Veerabhadreshwara Jatra Festival in Ugaragola
ಲೋಕದರ್ಶನ ವರದಿ
ಉಗರಗೋಳ 28: ಸವದತ್ತಿ ತಾಲೂಕಿನ ಉಗರಗೋಳ ಗ್ರಾಮದಲ್ಲಿ ವೀರಭದ್ರೇಶ್ವರ ಜಾತ್ರಾ ಮಹೋತ್ಸವದ ಅಂಗವಾಗಿ ಮಹಾರುದ್ರಾಭಿಷೇಕ, ಅಗ್ನಿಕುಂಡ ಪೂಜೆ, ಅಗ್ನಿಪುಟಿ, ಗುಗ್ಗಳ ಪೂಜೆ ಹಾಗೂ ಪಲ್ಲಕ್ಕಿ ಉತ್ಸವವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನೂರಾರು ಭಕ್ತರು ಮೆರವಣಿಗೆಯಲ್ಲಿ ಪಾಲ್ಗೊಂಡರು. ಮಹಾಂತ ಸ್ವಾಮೀಜಿ ಮಾತನಾಡಿ, ಜಾತ್ರಾ ಉತ್ಸವಗಳು ಸಮಾಜದ ಜನರನ್ನು ಒಗ್ಗೂಡಿಸುವ ಶಕ್ತಿ ಹೊಂದಿವೆ ಎಂದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 