ಶ್ರೀ ವಿಜಯಶಾಸ್ತ್ರಿ ಶ್ರೀಶೈಲನಾಥ ಶಾಸ್ತ್ರಿಗಳು ನಿಧನ
Sri Vijaya Shastri Srisailanath Shastri passes away
ಬೆಳಗಾವಿ 25: ಸದಾಶಿವ ನಗರವಾಸಿ ಶ್ರೀ ವಿಜಯಶಾಸ್ತ್ರಿ ಶ್ರೀಶೈಲನಾಥ ಶಾಸ್ತ್ರಿಗಳು ಉದಾಸ್ತಿ ಹಿರೇಮಠ ವಯಸ್ಸು 74 ಇವರು ಅನಾರೋಗ್ಯದಿಂದ ಲಿಂಗೈಕ್ಯರಾದರು.
ಇವರ ಅಂತಿಮ ಕ್ರಿಯೆ ನಾಳೆ ದಿ. 25 ರಂದು ಸಾಯಂಕಾಲ 4 ಗಂಟೆಗೆ ಬೆಳಗಾವಿಯ ಸದಾಶಿವನಗರ ರುದ್ರ ಭೂಮಿಯಲ್ಲಿ ನೆರವೇರಿಸಲಾಯಿತು.
ಅಂತಿಮ ಕ್ರಿಯೆಯಲ್ಲಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಕುಟುಂಬಸ್ಥರು ಭಾಗವಹಿಸಿದ್ದರು.
ಮಳೆಯ ಅವಾಂತರ : ನದಿಯಂತಾದ ರಾಷ್ಟ್ರೀಯ ಹೆದ್ದಾರಿ, ವಾಹನಗಳು ಸಿಲುಕಿ ಪರದಾಡಿದ ಪ್ರಯಾಣಿಕರು
ಬೆಳಗಾವಿಯಲ್ಲಿ ಆನೆಕಲ್ಲು ಮಿಶ್ರಿತ ಗಾಳಿ ಮಳೆಯ ಅರ್ಭಟಕ್ಕೆ ಜನಜೀವನ ಅಸ್ತವ್ಯಸ್ತ
ಹಣ ದ್ವಿಗುಣ ಹೆಸರಲ್ಲಿ ಜನರಿಗೆ ವಂಚಿಸುತ್ತಿದ್ದ ಅಂತರಾಜ್ಯ ಖದೀಮರ ಬಂಧನ : ಗೋಕಾಕ ಪೊಲೀಸರ ಕಾರ್ಯಕ್ಕೆ ಎಸ್ ಪಿ ಶ್ಲಾಘನೆ
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ 