ಶ್ರೀ ವಿಜಯಶಾಸ್ತ್ರಿ ಶ್ರೀಶೈಲನಾಥ ಶಾಸ್ತ್ರಿಗಳು ನಿಧನ
Sri Vijaya Shastri Srisailanath Shastri passes away
ಬೆಳಗಾವಿ 25: ಸದಾಶಿವ ನಗರವಾಸಿ ಶ್ರೀ ವಿಜಯಶಾಸ್ತ್ರಿ ಶ್ರೀಶೈಲನಾಥ ಶಾಸ್ತ್ರಿಗಳು ಉದಾಸ್ತಿ ಹಿರೇಮಠ ವಯಸ್ಸು 74 ಇವರು ಅನಾರೋಗ್ಯದಿಂದ ಲಿಂಗೈಕ್ಯರಾದರು.
ಇವರ ಅಂತಿಮ ಕ್ರಿಯೆ ನಾಳೆ ದಿ. 25 ರಂದು ಸಾಯಂಕಾಲ 4 ಗಂಟೆಗೆ ಬೆಳಗಾವಿಯ ಸದಾಶಿವನಗರ ರುದ್ರ ಭೂಮಿಯಲ್ಲಿ ನೆರವೇರಿಸಲಾಯಿತು.
ಅಂತಿಮ ಕ್ರಿಯೆಯಲ್ಲಿ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ, ಕುಟುಂಬಸ್ಥರು ಭಾಗವಹಿಸಿದ್ದರು.
ಕನ್ನಡ ಭಾಷೆಯ ನಾಮಫಲಕಗಳ ಹರಿದು ಹಾಕಿದ ಕಿಡಿಗೇಡಿಗಳ ವಿರುದ್ಧ ಕ್ರಮಕೈಗೊಳ್ಳಿ
ಕ್ಷುಲ್ಲಕ ಕಾರಣದಿಂದ ಕಲ್ಲಿನಿಂದ ಜಜ್ಜಿ ವ್ಯಕ್ತಿಯ ಹತ್ಯೆ : ಕಿತ್ತೂರು ಪೊಲೀಸರಿಂದ ಆರೋಪಿ ಬಂಧನ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ 