ಶ್ರೀಶೈಲ ಕಮ್ಮಾರಗೆ ಸಿರಿಗನ್ನಡ ಕಲಾ ಪ್ರಶಸ್ತಿ
ಲೋಕದರ್ಶನ ವರದಿ
ಗೋಕಾಕ, 4: ನಗರದ ಲಕ್ಷ್ಮಣರಾವ ಜಾರಕಿಹೊಳಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾಥರ್ಿ ಶ್ರೀಶೈಲ ಕಮ್ಮಾರ ಇತನು ಬೆಂಗಳೂರಿನ ರವೀಂದ್ರ ಕಲಾ ಕ್ಷೇತ್ರದಲ್ಲಿ ಸಮಾಜ ಕಲ್ಯಾಣ ಸಂಸ್ಥೆ ಹಾಗೂ ಕನರ್ಾಟಕ ರಾಜ್ಯ ಕಲಾವಿದರ ರಕ್ಷಣಾ ವೇದಿಕೆ ಮತ್ತು ಕನರ್ಾಟಕ ಹವ್ಯಾಸಿ ವೃತ್ತಿ ರಂಗಭೂಮಿ ಕಲಾವಿದರ ಒಕ್ಕೂಟ ಇವುಗಳ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ಧ ಕನರ್ಾಟಕ ಸಾಹಿತ್ಯ, ಸಂಸ್ಕೃತಿ, ಕಲಾ ಸಂಭ್ರಮ ಸಮ್ಮೇಳನದಲ್ಲಿ ಭಾಗವಹಿಸಿ ಭರತನಾಟ್ಯದಲ್ಲಿ ಸಿರಿಗನ್ನಡ ಕಲಾ ಪ್ರಶಸ್ತಿ ಪಡೆದಿದ್ದಾನೆ.
ವಿದ್ಯಾಥರ್ಿಯ ಸಾಧನೆಯನ್ನು ಸಂಸ್ಥೆಯ ಚೇರಮನ್ನ ಡಾ. ಭೀಮಶಿ ಜಾರಕಿಹೊಳಿ, ಆಡಳಿತಾಧಿಕಾರಿ ಎಸ್ ಜಿ ಬೆಟಗಾರ, ಮುಖ್ಯೋಪಾಧ್ಯಾಯರಾದ ಎಚ್ ವಿ ಪಾಗ್ನಿಸ್, ಬಿ ಕೆ ಕುಲಕಣರ್ಿ, ಪಿ ವಿ ಚಚಡಿ ಹಾಗೂ ಶಿಕ್ಷಕರು ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 