ಶ್ರೀಮಠಕ್ಕೆ ಶ್ರೀಪತಿ ಮಜ್ಜಗಿ ಬೇಟಿ
Sripati Majjagi visits Srimatthi
ಇಂಡಿ 04: ನಗರದಲ್ಲಿ ನಿರ್ಮಾಣವಾಗುತ್ತಿರುವ ಬಡ ಮಕ್ಕಳ ಉಚಿತ ಅನ್ನಪ್ರಸಾದ ಹಾಗೂ ವಸತಿ ನಿಲಯದ ಕಟ್ಟಡ ಕಾಮಗಾರಿ ಸ್ಥಳಕ್ಕೆ ಚಾಮರಾಜನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಐಎಫ್ಎಸ್ ಅಧಿಕಾರಿ ಶ್ರೀಪತಿ ಮಜ್ಜಗಿ ಭೇಟಿ ನೀಡಿ ಗ್ರಾಮೀಣ ಮಟ್ಟದ ಮಕ್ಕಳಿಗಾಗಿ ನಿರ್ಮಾಣವಾಗುತ್ತಿರುವ ಕಟ್ಟಡದ ಕಾರ್ಯವನ್ನು ಹಾಗೂ ಅಭಿನವ ಮುರುಘೇಂದ್ರ ಶಿವಾಚಾರ್ಯರ ಕಾರ್ಯವೈಖರಿಯನ್ನು ಶ್ಲಾಘಿಸಿದರು.ಶಿರಶ್ಯಾಡ ಶ್ರೀಗಳು ಮಜ್ಜಗಿ ಅವರಿಗೆ ಸತ್ಕರಿಸಿ ಆಶೀರ್ವದಿಸಿದರು.ಇದೇ ಸಂದರ್ಭದಲ್ಲಿ ಉದ್ಯಮಿ ಅನಂತ ಜೈನ್, ಬಾಪುಗೌಡ ಹಿಟ್ನಳ್ಳಿ, ಬಾಬುಗೌಡ ಹಂಜಗಿ ಸೇರಿದಂತೆ ಮತ್ತಿತರರು ಇದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 