ಶ್ರೀಮಠಕ್ಕೆ ಶ್ರೀಪತಿ ಮಜ್ಜಗಿ ಬೇಟಿ
Sripati Majjagi visits Srimatthi
ಇಂಡಿ 04: ನಗರದಲ್ಲಿ ನಿರ್ಮಾಣವಾಗುತ್ತಿರುವ ಬಡ ಮಕ್ಕಳ ಉಚಿತ ಅನ್ನಪ್ರಸಾದ ಹಾಗೂ ವಸತಿ ನಿಲಯದ ಕಟ್ಟಡ ಕಾಮಗಾರಿ ಸ್ಥಳಕ್ಕೆ ಚಾಮರಾಜನಗರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಐಎಫ್ಎಸ್ ಅಧಿಕಾರಿ ಶ್ರೀಪತಿ ಮಜ್ಜಗಿ ಭೇಟಿ ನೀಡಿ ಗ್ರಾಮೀಣ ಮಟ್ಟದ ಮಕ್ಕಳಿಗಾಗಿ ನಿರ್ಮಾಣವಾಗುತ್ತಿರುವ ಕಟ್ಟಡದ ಕಾರ್ಯವನ್ನು ಹಾಗೂ ಅಭಿನವ ಮುರುಘೇಂದ್ರ ಶಿವಾಚಾರ್ಯರ ಕಾರ್ಯವೈಖರಿಯನ್ನು ಶ್ಲಾಘಿಸಿದರು.ಶಿರಶ್ಯಾಡ ಶ್ರೀಗಳು ಮಜ್ಜಗಿ ಅವರಿಗೆ ಸತ್ಕರಿಸಿ ಆಶೀರ್ವದಿಸಿದರು.ಇದೇ ಸಂದರ್ಭದಲ್ಲಿ ಉದ್ಯಮಿ ಅನಂತ ಜೈನ್, ಬಾಪುಗೌಡ ಹಿಟ್ನಳ್ಳಿ, ಬಾಬುಗೌಡ ಹಂಜಗಿ ಸೇರಿದಂತೆ ಮತ್ತಿತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 