ಶ್ರೀರಾಮನವಮಿ: ದೇಶದ ಜನತೆಗೆ ಶುಭ ಕೋರಿದ ಪ್ರಧಾನಿ
ಬೆಂಗಳೂರು, ಏ 02,ಇಂದು ಶ್ರೀರಾಮನವಮಿ. ಹಿಂದೂಗಳ ಮನೆ ಮನೆಗಳಲ್ಲಿ ಲಕ್ಷ್ಮಣ, ಸೀತಾ, ಆಂಜನೇಯರ ಸಮೇತ ಶ್ರೀರಾಮನನ್ನು ಭಕ್ತಿ ಭಾವಗಳಿಂದ ಪೂಜಿಸಲಾಗುತ್ತಿದೆ.ದೇಶದ ಜನತೆಗೆ ಪ್ರಧಾನಿ ನರೇಂದ್ರ ಮೋದಿ ಶ್ರೀರಾಮನವಮಿಯ ಶುಭ ಕೋರಿದ್ದು, “ಎಲ್ಲರಿಗೂ ಶುಭವಾಗಲಿ” ಎಂದು ಟ್ವೀಟ್ ಮಾಡಿದ್ದಾರೆ.ಕೊರೋನಾ ವೈರಸ್ ಹಿನ್ನೆಲೆಯಲ್ಲಿ ಎಲ್ಲೆಡೆ ನಡೆಯಬೇಕಿದ್ದ ಪಾನಕ, ಕೋಸಂಬರಿ ಸಮಾರಾಧನೆ ನಡೆಯುತ್ತಿಲ್ಲ. ಮನೆಗಳಲ್ಲಿ ಮಾತ್ರ ಹಬ್ಬ ಆಚರಿಸಲಾಗುತ್ತಿದೆ. ಹದಿನಾಲ್ಕು ವರ್ಷಗಳ ವನವಾಸ ಮುಗಿಸಿ, ಲಂಕೆಯಲ್ಲಿ ರಾವಣನನ್ನು ಸಂಹರಿಸಿದ ಬಳಿಕ ಅಯೋಧ್ಯೆಗೆ ಮರಳಿದ ಆದರ್ಶ ಪುರುಷ ಶ್ರೀರಾಮನ ಜನ್ಮದಿನವನ್ನು ಶ್ರೀರಾಮನವಮಿಯಾಗಿ ಪ್ರತಿವರ್ಷ ಆಚರಿಸಲಾಗುತ್ತದೆ.
ಮಹಾರಾಷ್ಟ್ರದಲ್ಲಿ ಭೂಕುಸಿತದಿಂದ ರೈಲು ಸಂಚಾರಕ್ಕೆ ಅಡ್ಡಿ; ಎಸ್ಸಿಆರ್ 25 ರೈಲುಗಳ ಮಾರ್ಗ ಬದಲಾವಣೆ
ಖಾನಾಪೂರ ಶಾಸಕ ಹಲಗೇಕರ ಅಡ್ಡ ಮತದಾನ ಮಾಡಿದರಾ?, ಅಂಜಲಿ ನಿಂಬಾಳಕರ್ ಮಾತಿನ ಮರ್ಮವೇನು
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು 