ನವೋದಯ ಶಾಲೆಗೆ ಸೃಜನ ರೋಡಗಿ ಆಯ್ಕೆ
Srujan Rodagi selected for Navodaya School
ನವೋದಯ ಶಾಲೆಗೆ ಸೃಜನ ರೋಡಗಿ ಆಯ್ಕೆ
ದೇವರ ಹಿಪ್ಪರಗಿ 25: ತಾಲೂಕಿನ ಹರನಾಳ ಗ್ರಾಮದ ಹೇಮರೆಡ್ಡಿ ವಸ್ತಿಯ ಸರ್ಕಾರಿ ಕನ್ನಡ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿ ಸೃಜನ ಶ್ರೀಶೈಲ ರೋಡಗಿಯು ಆರನೇ ತರಗತಿಯ ಜವಹರ್ ನವೋದಯ ಪ್ರವೇಶ ಪರೀಕ್ಷೆಯಲ್ಲಿ ಉತ್ತಮ ಅಂಕಗಳನ್ನು ಪಡೆದು ಆಲಮಟ್ಟಿಯ ಜವಹರ್ ನವೋದಯ ವಿದ್ಯಾಲಯಕ್ಕೆ ಆಯ್ಕೆ ಆಗಿರುತ್ತಾನೆ.ವಿದ್ಯಾರ್ಥಿಯ ಅಮೋಘ ಸಾಧನೆಗೆ ಶಾಲೆಯ ಮುಖ್ಯಗುರುಗಳು,ಸಹಶಿಕ್ಷಕರು,ತಂದೆ ಹಾಗೂ ಮುಳಸಾವಳಗಿ ಸಮೂಹ ಸಂಪನ್ಮೂಲ ವ್ಯಕ್ತಿ ಶ್ರೀಶೈಲ ಮ ರೋಡಗಿ,ತಾಯಿ ಹಾಗೂ ಶಿಕ್ಷಕಿ ಶೋಭಾ ರೋಡಗಿ ಸೇರಿದಂತೆ,ಶಿಕ್ಷಕರು, ಗ್ರಾಮಸ್ಥರು ಹಾಗೂ ಅನೇಕರು ಸಂತಸವನ್ನು ವ್ಯಕ್ತಪಡಿಸಿರುತ್ತಾರೆ
ತಲ್ವಾರ್ ಹಲ್ಲೆ: ಒಂದೇ ಗಂಟೆಯಲ್ಲಿ 6 ಆರೋಪಿಗಳ ಬಂಧಿಸಿದ ಮಾಳಮಾರುತಿ ಪೋಲೀಸರು : ತನಿಖೆ ಚುರುಕು
ಹಳೇಯ ವೈಷಮ್ಯ : ಮೂವರ ಮೇಲೆ ತಲ್ವಾರ್ ನಿಂದ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ 