ಯಲ್ಲನಗೌಡ ಪಾಟೀಲ್ ಇವರಿಗೆ ರಂಗ ಸನ್ಮಾನ
Stage tribute to Yellana Gowda Patil
ಬ್ಯಾಡಗಿ 28 : ತಾಲೂಕಿನ ಕದಮ್ಮನಹಳ್ಳಿ ಗ್ರಾಮದ ಎಲ್ಲನಗೌಡ ಮಹಾದೇವ್ ಗೌಡ ಪಾಟೀಲ್ ಅವರಿಗೆ ಕರ್ನಾಟಕ ವಿದ್ಯಾವರ್ಧಕ ಸಂಘ ಧಾರವಾಡ 30ನೇ ಕರ್ನಾಟಕ ರಾಜ್ಯೋತ್ಸವ ಅಂಗವಾಗಿ 10 ದಿನಗಳ ಕಾಲ ನಡೆದ ನಾಟಕೋತ್ಸವ ಕಾರ್ಯಕ್ರಮದಲ್ಲಿ ರಂಗಭೂಮಿ ಕ್ಷೇತ್ರವನ್ನು ಶ್ರೀಮಂತ ಗೊಳಿಸುವಲ್ಲಿ ಸಲ್ಲಿಸಿದ ಅನುಪಮ ಸೇವೆಯನ್ನು ಪರಿಗಣಿಸಿ ಎಲ್ಲನಗೌಡ ಅವರಿಗೆ ರಂಗ ಸನ್ಮಾನವನ್ನು ಮಾಡಿದ್ದಾರೆ.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 