ಭಾಗ್ಯನಗರದಲ್ಲಿ ಬಡವರ ನೆರವಿಗೆ ಬಂದ ನಕ್ಷತ್ರ ಸ್ವ-ಸಹಾಯ ಸಂಘ
ಲೋಕದರ್ಶನ ವರದಿ
ಕೊಪ್ಪಳ 05: ಕೊರೊನಾ ವೈರಸ್ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಇಡೀ ದೇಶವೇ ಲಾಕ್ಡೌನ್ ಆಗಿದೆ. ಭಾಗ್ಯನಗರದಲ್ಲಿಯೂ ಲಾಕ್ಡೌನ್ ಆದ ಹಿನ್ನೆಲೆಯಲ್ಲಿ ಅನೇಕರು ಸಮಾಜಕ್ಕೆ ತಮ್ಮದೇ ಆದ ಶಕ್ತಿ ಅನುಸಾರ ಸಹಾಯ ಮಾಡಿ ಮಾನವೀಯತೆ ತೋರುತ್ತಿದ್ದಾರೆ.
ಭಾಗ್ಯನಗರದ ದುರಗಮುರಗಿಯವರ ಕಾಲೋನಿಯ ನಿತ್ಯ ದುಡಿಮೆಯ ಮೇಲೆ ಅವಲಂಬಿತವಾದ ಅಲೇಮಾರಿ ಕುಟುಂಬಗಳಿಗೆ, ಮಹಿಳೆಯರಿಗೆ-ಮಕ್ಕಳಿಗೆ, ವೃದ್ಧರಿಗೆ ಊಟ, ನೀರಿನಬಾಟಲ್, ಬ್ರೇಡ್, ಕೆಲವು ನಿತ್ಯ ಬಳಕೆಯ ಸಾಮಗ್ರಿಗಳನ್ನು ಧನ್ವಂತರಿ ಕಾಲೋನಿಯ ನಕ್ಷತ್ರ ಸ್ವ-ಸಹಾಯ ಸಂಘದ ಪದಾಧಿಕಾರಿಗಳು ನೀಡಿದರು.
ಈ ಸಂದರ್ಭದಲ್ಲಿ ಭಾಗ್ಯನಗರ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಬಿ.ಬಾಬು, ಸಮುದಾಯ ಸಂಘಟನಾ ಅಧಿಕಾರಿ ಮಂಗಳಾ ಕುಲಕಣರ್ಿ, ಆರೋಗ್ಯ ನಿರೀಕ್ಷಕಿ ಅಕ್ಕಮಹಾದೇವಿ, ಜಿಲ್ಲಾ ಕೌಶಲ್ಯಭಿವೃದ್ಧಿಚಿು ಅಭಿಯಾದ ಅಹ್ಮದ್ಹುಸೇನ, ಪ್ರವೀಣ,ನಕ್ಷತ್ರ ಸ್ವ-ಸಹಾಯ ಸಂಘದ ಲಲಿತಾ ಅಳವಂಡಿ, ಸುಜಾತ ಪ್ರಜ್ವಲ್, ಪದ್ಮಾವತಿ ನುಗಡೋಣಿ, ವೀಣಾ ನಾಯಕ, ರಾಖಿ ಜಾಣದ, ಸಿಂಧೂ ಉಜ್ವಲ್, ಅನಿತಾ ಶ್ಯಾವಿ,ಮಂಜುಳಾ ಅಳವಂಡಿ,ಶಂಕ್ರಮ್ಮ ಸಿಂಗಾಡಿ, ರೇಖಾ ಮಡಿವಾಳರ ಸೇರಿದಂತೆ ಅನೇಕ ಸಂಘದ ಮಹಿಳಾ ಸದಸ್ಯರು ಪಾಲ್ಗೊಂಡಿದ್ದರು.
ಲಕ್ಷ್ಮಣ್ ಉಟೇಕರ್ ಅವರ ಮುಂಬರುವ ಚಿತ್ರದಲ್ಲಿ ಹೃತಿಕ್ ರೋಷನ್ ಅಭಿನಯಿಸುವ ಸಾಧ್ಯತೆ
ಚಂದ್ರಪುರ ಅರಣ್ಯದಲ್ಲಿ ಕಾಡುಪ್ರಾಣಿ ದಾಳಿಗೆ ಯುವಕ ಬಲಿ
ಅಧಿಕಾರ ದರ್ಪ : ಖಾನಾಪುರ ತಹಸೀಲ್ದಾರ್ ವಿರುದ್ಧ ಶಿಸ್ತುಕ್ರಮಕ್ಕೆ ಪಿಡಿಒಗಳಿಂದ ಡಿಸಿ, ಚು. ಆಯೋಗಕ್ಕೆ ದೂರು
ಗಗನಯಾನ ಮಿಷನ್ಗಾಗಿ ಮಹತ್ವದ ಪ್ಯಾರಾಶೂಟ್ ಏರ್ಡ್ರಾಪ್ ಪರೀಕ್ಷೆಯನ್ನು ಇಸ್ರೋ ಯಶಸ್ವಿಯಾಗಿ ನಡೆಸಿತು
ಗದಗದಲ್ಲಿ ಮಾನಸಿಕ ಅಸ್ವಸ್ಥ ಯುವತಿಯ ಮೇಲೆ ಅತ್ಯಾಚಾರ ಆರೋಪ
ಹಿಡಕಲ್ ಜಲಾಶಯದ ನೀರಿನಲ್ಲಿ ವೃದ್ದೆಯ ಶವ ಪತ್ತೆ : ಹಳೇಗುಡನಟ್ಟಿ ಬಳಿ ಘಟನೆ 