ಎಲ್.ಜಿ.ಶೆಟ್ಟರ್ ಸಮಾಜ ಸೇವಾ ಸಾಧನೆಗೆ ರಾಜ್ಯ ಪ್ರಶಸ್ತಿಯ ಗರಿ
ರಾಣೇಬೆನ್ನೂರು17: ರಾಣೇಬೆನ್ನೂರಿನ ಆರ್ಯ ವೈಶ್ಯ ಸಮಾಜದ ಮುಖಂಡರು ಹಾಗೂ ಲಯನ್ಸ ಕ್ಲಬ್ನ ಮಾಜಿ ಅಧ್ಯಕ್ಷರೂ ಆದ ಲಕ್ಷಣ ಗಂಗಪ್ಪ ಶೆಟ್ಟರ ಅವರನ್ನು ಬೆಂಗಳೂರಿನ ಸಮರ್ಥ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪ್ರತಿಷ್ಠಾನವು ಲಕ್ಷಣ ಶೆಟ್ಟರ ಅವರು ಮಾಡಿರುವ ಸಮಾಜ ಸೇವೆಗಾಗಿ "ಶ್ರೀ ಆತ್ಮೂರಿ ಲಕ್ಷ್ಮಿನರಸಿಂಹ ಸೋಮಯಾಜುಲು " ರಾಜ್ಯ ಪ್ರಶಸ್ತಿಯನ್ನು ಮಾಜಿ ವಿಧಾನ ಪರಿಷತ್ ಸಭಾಪತಿ ಡಿ.ಹೆಚ್.ಶಂಕರಮೂತರ್ಿ ಅವರು ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 