ಎಲ್.ಜಿ.ಶೆಟ್ಟರ್ ಸಮಾಜ ಸೇವಾ ಸಾಧನೆಗೆ ರಾಜ್ಯ ಪ್ರಶಸ್ತಿಯ ಗರಿ
ರಾಣೇಬೆನ್ನೂರು17: ರಾಣೇಬೆನ್ನೂರಿನ ಆರ್ಯ ವೈಶ್ಯ ಸಮಾಜದ ಮುಖಂಡರು ಹಾಗೂ ಲಯನ್ಸ ಕ್ಲಬ್ನ ಮಾಜಿ ಅಧ್ಯಕ್ಷರೂ ಆದ ಲಕ್ಷಣ ಗಂಗಪ್ಪ ಶೆಟ್ಟರ ಅವರನ್ನು ಬೆಂಗಳೂರಿನ ಸಮರ್ಥ ಸಾಹಿತ್ಯ ಹಾಗೂ ಸಾಂಸ್ಕೃತಿಕ ಪ್ರತಿಷ್ಠಾನವು ಲಕ್ಷಣ ಶೆಟ್ಟರ ಅವರು ಮಾಡಿರುವ ಸಮಾಜ ಸೇವೆಗಾಗಿ "ಶ್ರೀ ಆತ್ಮೂರಿ ಲಕ್ಷ್ಮಿನರಸಿಂಹ ಸೋಮಯಾಜುಲು " ರಾಜ್ಯ ಪ್ರಶಸ್ತಿಯನ್ನು ಮಾಜಿ ವಿಧಾನ ಪರಿಷತ್ ಸಭಾಪತಿ ಡಿ.ಹೆಚ್.ಶಂಕರಮೂತರ್ಿ ಅವರು ಸಮಾರಂಭದಲ್ಲಿ ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 