ವಿಶ್ವಚೇತನಗೆ ರಾಜ್ಯ ಪ್ರಶಸ್ತಿ
ಗುಳೇದಗುಡ್ಡ23: ಸ್ಥಳೀಯ ಪಿಇ ಟ್ರಸ್ಟಿನ ರಾಠಿ ಮತ್ತು ಕಾವಡೆ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾಥರ್ಿ ವಿಶ್ವಚೇತನ ಸೂಡಿಮಠ ಈತನು ಜ. 19 ರಂದು ಹೊಸಪೇಟೆ ತಾಲೂಕಾ ಸ್ಟೋಟ್ಸರ್್ ಕರಾಟೆ ಅಸೋಸಿಯೇಶನ್ (ರಿ) ಸಂಘಟಿಸಿದ ಪ್ರಥಮ ರಾಜ್ಯಮಟ್ಟದ ಮುಕ್ತ ಕರಾಟೆ ಚಾಂಪಿಯನ್ಶಿಪ್ನಲ್ಲಿ ಸಮೂಹ ಕಲೆಯಲ್ಲಿ ಎರಡನೇ ಸ್ಥಾನ ಹಾಗೂ ವೈಯಕ್ತಿಕ ಕಲೆಯಲ್ಲಿ ಮೂರನೇ ಸ್ಥಾನ ಪಡೆದು ಶಾಲೆಗೆ ಕೀತರ್ಿ ತಂದಿದ್ದಾನೆ ಎಂದು ಮುಖ್ಯೋಧ್ಯಾಪಕಿ ಜೆ.ಜೆ.ಲೋಬೋ ಹಾಗೂ ವಿ.ವಿ.ಹಳ್ಳೂರ ತಿಳಿಸಿದ್ದಾರೆ.
ಶಾಲೆಯ ಆಡಳಿತ ಮಂಡಳಿ ಸದಸ್ಯರು ಹಾಗೂ ಚೇರಮನ್ ಅಶೋಕ ಹೆಗಡಿ ವಿದ್ಯಾಥರ್ಿಯನ್ನು ಅಭಿನಂದಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 