ರಾಜ್ಯ ಪತ್ರಕರ್ತರ ವೇದಿಕೆ ಜಿಲ್ಲಾ ಪದಾಧಿಕಾರಿಗಳ ಆಯ್ಕೆ
State Journalists Forum District Office Bearers Selection
ಲೋಕದರ್ಶನ ವರದಿ
ಬೆಳಗಾವಿ 25: ಕರ್ನಾಟಕ ರಾಜ್ಯ ಪತ್ರಕರ್ತರ ವೇದಿಕೆ ಬೆಂಗಳೂರು ಇದರ ರಾಜ್ಯಾಧ್ಯಕ್ಷರಾದ ಅಶೋಕ ಲ.ಭಜಂತ್ರಿ ಇವರ ಅಧ್ಯಕ್ಷತೆಯಲ್ಲಿ ಬೆಳಗಾವಿ ಸಕ್ಯೂಟ್ ಹೌಸ ದಲ್ಲಿ ನಡೆದ ಸಭೆಯಲ್ಲಿ ರಾಜ್ಯ ಮತ್ತು ಜಿಲ್ಲಾ ಘಟಕದ ಪದಾಧಿಕಾರಿಗಳ ಆಯ್ಕೆಯನ್ನು ಮಾಡಲಾಯಿತು.
ರಾಜ್ಯ ಉಪಾಧ್ಯಕ್ಷರಾಗಿ ಗೋಕಾಕದ ಜೈನುಲ್ಲಾ ಅಂಕಲಗಿ, ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ರಾಜಶೇಖರ ಕೆ, ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಸಂದೀಪ ಮೆಣಸಿನಕಾಯಿ, ಬೆಳಗಾವಿ ಜಿಲ್ಲಾ ಗೌರವ ಅಧ್ಯಕ್ಷರಾಗಿ ಪ್ರಕಾಶ ಕೆಳಗಿನಮನಿ, ಜಿಲ್ಲಾ ಕಾರ್ಯಾಧ್ಯಕ್ಷರಾಗಿ ಶಶಿ ಕನ್ನಪ್ಪನವರ, ಪ್ರಧಾನ ಕಾರ್ಯದರ್ಶಿಯಾಗಿ ರಾಮು ಮರೆನ್ನವರ , ಜಿಲ್ಲಾ ಉಪಾಧ್ಯಕ್ಷರಾಗಿ ಅಪ್ಪಣ್ಣ ಅಗಸರ, ಜಿಲ್ಲಾ ಖಜಾಂಚಿಯಾಗಿ ವಿಶ್ವನಾಥ ಚಿಕ್ಕಮಠ, ಬೆಳಗಾವಿ ತಾಲೂಕ ಅಧ್ಯಕ್ಷರನ್ನಾಗಿ ನ್ಯಾಯವಾದಿ ವಿನೋದ ಪಾಟೀಲ, ಉಪಾದ್ಯಕ್ಷರನ್ನಾಗಿ ಮುಂಜಾನೆ ಬೆಳಕು ಸಂಪಾದಕರಾದ ನಂದೀಶ ಎಂ.ಮೆಣಸಿನಕಾಯಿ ಇವರನ್ನು ಆಯ್ಕೆ ಮಾಡಲಾಯಿತು.
ಈಜಲು ಹೊಂಡಕ್ಕೆ ಹೋದ ಇಬ್ಬರು ಅಪ್ರಾಪ್ತ ಬಾಲಕರು ನೀರುಪಾಲು : ಬೆಳಗಾವಿಯಲ್ಲಿ ಘೋರ ಘಟನೆ
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್ 