ಶಿವಶಕ್ತಿ ಶುಗರ್ ಸಕ್ಕರೆ ಕಾರ್ಖಾನೆಯ ಅಭಿಯಂತರರಿಗೆ ರಾಜ್ಯಮಟ್ಟದ ಪ್ರಶಸ್ತಿ
State level award for engineers of Shivashakti Sugar Factory
ಮಾಂಜರಿ 18: ರಾಜ್ಯಸಭೆಯ ಮಾಜಿ ಸದಸ್ಯ ಹಾಗೂ ಕೆಎಶಿಕ್ಷಣ ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷ ಪದ್ಮಶ್ರೀ ಡಾ ಪ್ರಭಾಕರ್ ಕೋರೆ ಹಾಗೂ ಕೆ ಎಲ್ ಈ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿರುವ ಅ"ುತ್ ಕೋರೆ ಇವರ ಒಡೆತನರಾದ ರಾಯಬಾಗ್ ತಾಲೂಕಿನ ಸೌದತ್ತಿ ಗ್ರಾಮದಲ್ಲಿರುವ ಶಿವಶಕ್ತಿ ಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಕಾರ್ಯ ನಿರ್ವ"ಸುತ್ತಿರುವ ಅಭಿಯಂತರಾದ ಶ್ರೀ ರ" ಖಂಡಗಾವೆ ಹಾಗೂ ಶ್ರೀ ಅ"ುತ್ ಡಿ ಕೋರೆ ಇವರಿಗೆ ಇತ್ತೀಚಿಗೆ ರಾಜ್ಯದ ಸಕ್ಕರೆ ಸಚಿವರಾದ ಶಿವಾನಂದ್ ಪಾಟೀಲ್ ಇವರ ಹಸ್ತದಿಂದ ಸಕ್ಕರೆ ಉದ್ಯಮದ ಪ್ರತ್ಠಿತ ಅಭಿಯಂತ ಪ್ರಶಸ್ತಿ ನೀಡಿ ಸನ್ಮಾನಿಸಿದರು
ಬೆಳಗಾ"ಯ ಎಸ್ ನಿಜಲಿಂಗಪ್ಪ ಸಕ್ಕರೆ ಸಂಶೋಧನಾ ಕೇಂದ್ರದಲ್ಲಿ ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ಶಿವಶಕ್ತಿ ಶುಗರ್ ಸಕ್ಕರೆ ಕಾರ್ಖಾನೆಯ ಅಭಿಯಂತರಾದ ಶ್ರೀ ರ" ಖಡಗಾ" ಹಾಗೂ ಶ್ರೀ ಅ"ುತ್ ಡಿ ಪೊರೆ ಇವರು ಹೆಚ್ಚಿನ ಅಂಕ ಗಳಿಸಿ ತೇರ್ಗಡೆಯಾದ ಪ್ರಯುಕ್ತ ಈ ಪ್ರಶಸ್ತಿ ನೀಡಿ ಗೌರ"ಸಲಾುತು . ಈ ಕಾರ್ಯಕ್ರಮಕ್ಕೆ ಜಮಖಂಡಿಯ ಶಾಸಕರಾದ ಜಗದೀಶ್ ಗುಂಡಗಂಟಿ ಸಕ್ಕರೆ ಆಯುಕ್ತಾರಾದ ಗೋ"ಂದ್ ರೆಡ್ಡಿ ಹಾಲಸಿದ್ದನಾಥ್ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಎಂ ಪಿ ಪಾಟೀಲ್ ಎಸ್ ನಿಜಲಿಂಗಪ್ಪ ಸಕ್ಕರೆ ಸಂಶೋಧನಾ ಕೇಂದ್ರದ ನಿರ್ದೇಶಕರಾದ ರಾಜಗೋಪಾಲ್ ಇವರು ಹಾಜರಿದ್ದರು .
ನೀಲಣ್ಣವರ ಪರ ಮಹಾರಾಷ್ಟ್ರದ ಹೂಡಿಕೆದಾರನ ಬ್ಯಾಟಿಂಗ್: ಪೊಲೀಸರ ವಿರುದ್ದ ಆಕ್ರೋಶದ ಅಡಿಯೊ ವೈರಲ್
ಒಳಚರಂಡಿಗೆ ನುಗ್ಗುತ್ತಿದೆ ಮಳೆಯ ನೀರು : ಗಲ್ಲಿಯಲ್ಲಾ ಗಬ್ಬು ವಾಸನೆ, ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಜನರ ಹಿಡಿಶಾಪ
ಭಾರಿ ಮಳೆ, ಗಾಳಿಯಿಂದ ಹಾರಿಹೋದ ಸರ್ಕಾರಿ ಶಾಲೆಗಳ ಮೇಲ್ಚಾವಣಿ : ಮರ ಕಂಬಗಳು ಧರೆಗೆ
ಅಗಲಿದ ಅನಾಥನಿಗೆ ಅಗ್ನಿಸ್ಪರ್ಶ ಮಾಡಿ ಆಪತ್ಭಾಂದವನಾದ ವಿಜಯ ಮೋರೆ: ಅಂತ್ಯಕ್ರಿಯೆಗೆ ಮಾರ್ಕೆಟ್ ಪೊಲೀಸರ ಸಾಥ್
ದ್ವಿಚಕ್ರವಾಹನ ಕಳ್ಳರ ಬಂಧನ : 6.10 ಲಕ್ಷ ಮೌಲ್ಯದ 14 ವಾಹನಗಳ ವಶಕ್ಕೆ ಎಸ್ ಪಿ ರಾಮರಾಜನ್
ಸಾವಿರಾರು ಕೋಟಿ ವಂಚನೆ, ವರ್ಗಾವಣೆ ಆರೋಪ: ಶಿವಾನಂದ ನೀಲಣ್ಣವರ ಬಂಧನ 