ಶಿವಶಕ್ತಿ ಶುಗರ್ ಸಕ್ಕರೆ ಕಾರ್ಖಾನೆಯ ಅಭಿಯಂತರರಿಗೆ ರಾಜ್ಯಮಟ್ಟದ ಪ್ರಶಸ್ತಿ
State level award for engineers of Shivashakti Sugar Factory
ಮಾಂಜರಿ 18: ರಾಜ್ಯಸಭೆಯ ಮಾಜಿ ಸದಸ್ಯ ಹಾಗೂ ಕೆಎಶಿಕ್ಷಣ ಸಂಸ್ಥೆಯ ಗೌರವ ಕಾರ್ಯಾಧ್ಯಕ್ಷ ಪದ್ಮಶ್ರೀ ಡಾ ಪ್ರಭಾಕರ್ ಕೋರೆ ಹಾಗೂ ಕೆ ಎಲ್ ಈ ಸಂಸ್ಥೆಯ ಕಾರ್ಯಾಧ್ಯಕ್ಷರಾಗಿರುವ ಅ"ುತ್ ಕೋರೆ ಇವರ ಒಡೆತನರಾದ ರಾಯಬಾಗ್ ತಾಲೂಕಿನ ಸೌದತ್ತಿ ಗ್ರಾಮದಲ್ಲಿರುವ ಶಿವಶಕ್ತಿ ಶುಗರ್ ಸಕ್ಕರೆ ಕಾರ್ಖಾನೆಯಲ್ಲಿ ಕಾರ್ಯ ನಿರ್ವ"ಸುತ್ತಿರುವ ಅಭಿಯಂತರಾದ ಶ್ರೀ ರ" ಖಂಡಗಾವೆ ಹಾಗೂ ಶ್ರೀ ಅ"ುತ್ ಡಿ ಕೋರೆ ಇವರಿಗೆ ಇತ್ತೀಚಿಗೆ ರಾಜ್ಯದ ಸಕ್ಕರೆ ಸಚಿವರಾದ ಶಿವಾನಂದ್ ಪಾಟೀಲ್ ಇವರ ಹಸ್ತದಿಂದ ಸಕ್ಕರೆ ಉದ್ಯಮದ ಪ್ರತ್ಠಿತ ಅಭಿಯಂತ ಪ್ರಶಸ್ತಿ ನೀಡಿ ಸನ್ಮಾನಿಸಿದರು
ಬೆಳಗಾ"ಯ ಎಸ್ ನಿಜಲಿಂಗಪ್ಪ ಸಕ್ಕರೆ ಸಂಶೋಧನಾ ಕೇಂದ್ರದಲ್ಲಿ ಇತ್ತೀಚೆಗೆ ನಡೆದ ಪರೀಕ್ಷೆಯಲ್ಲಿ ಶಿವಶಕ್ತಿ ಶುಗರ್ ಸಕ್ಕರೆ ಕಾರ್ಖಾನೆಯ ಅಭಿಯಂತರಾದ ಶ್ರೀ ರ" ಖಡಗಾ" ಹಾಗೂ ಶ್ರೀ ಅ"ುತ್ ಡಿ ಪೊರೆ ಇವರು ಹೆಚ್ಚಿನ ಅಂಕ ಗಳಿಸಿ ತೇರ್ಗಡೆಯಾದ ಪ್ರಯುಕ್ತ ಈ ಪ್ರಶಸ್ತಿ ನೀಡಿ ಗೌರ"ಸಲಾುತು . ಈ ಕಾರ್ಯಕ್ರಮಕ್ಕೆ ಜಮಖಂಡಿಯ ಶಾಸಕರಾದ ಜಗದೀಶ್ ಗುಂಡಗಂಟಿ ಸಕ್ಕರೆ ಆಯುಕ್ತಾರಾದ ಗೋ"ಂದ್ ರೆಡ್ಡಿ ಹಾಲಸಿದ್ದನಾಥ್ ಸಕ್ಕರೆ ಕಾರ್ಖಾನೆಯ ಅಧ್ಯಕ್ಷರಾದ ಎಂ ಪಿ ಪಾಟೀಲ್ ಎಸ್ ನಿಜಲಿಂಗಪ್ಪ ಸಕ್ಕರೆ ಸಂಶೋಧನಾ ಕೇಂದ್ರದ ನಿರ್ದೇಶಕರಾದ ರಾಜಗೋಪಾಲ್ ಇವರು ಹಾಜರಿದ್ದರು .
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕಾಗಿ ಜೋರಾದ ಮುಸುಕಿನ ಗುದ್ದಾಟ: ಕೆಪಿಸಿಸಿ ಅಧ್ಯಕ್ಷರ ಮುಂದೆ ಲಾಬಿ
ಒಬ್ಬರ ಆಸ್ತಿ ಇನ್ನೊಬ್ಬರಿಗೆ ಮಾರಾಟ: ನೋಂದಣಿ ಕಚೇರಿಯಲ್ಲಿ ನಕಲಿ ಮಾಲೀಕನಾಗಿ ವಂಚಿಸಿದ ಆರೋಪಿ ಬಂಧನ
ಮಾಡಿಗುಂಜಿ ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ, ಚಿರತೆ ಸೆರೆಗೆ ಅರಣ್ಯ ಇಲಾಖೆ ಬೋನ್ ಅಳವಡಿಕೆ
ಗಾಂಜಾ ಮಾರಾಟ : ಕೊಲೆ ಪ್ರಕರಣದಲ್ಲಿ ತಲೆಮರಿಸಿಕೊಂಡಿದ್ದ ಆರೋಪಿತನ ಬಂಧನ
ಪತ್ರಕರ್ತರ ಸೋಗಿನಲ್ಲಿ ವ್ಯಕ್ತಿಯಿಂದ 1.60 ಲಕ್ಷ ಹಣ ಸುಲಿಗೆ: ನಾಲ್ವರು ಯೂಟ್ಯೂಬರ್ಗಳ ಬಂಧನ
ಸದಲಗಾ ಪೊಲೀಸರ ಕಾರ್ಯಾಚರಣೆ: ಅಂತರರಾಜ್ಯ ಬೈಕ್ ಕಳ್ಳರ ಬಂಧನ, 5 ದ್ವಿಚಕ್ರವಾಹನಗಳ ವಶ 