ಹಿರಿಯ ಪತ್ರಕರ್ತ ಬಿರಾದಾರಗೆ ರಾಜ್ಯ ಮಟ್ಟದ ಪ್ರಶಸ್ತಿ
State-level award for senior journalist Biradar
ಲೋಕದರ್ಶನ ವರದಿ
ಜಮಖಂಡಿ 02: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ ರಾಜ್ಯ ಮಟ್ಟದ ವಿಶೇಷ ಪ್ರಶಸ್ತಿಗೆ ಜಮಖಂಡಿಯ ಕಾರ್ಯನಿರತ ಪತ್ರಕರ್ತರ ಸಂಘ ಗೌರವಾಧ್ಯಕ್ಷ, ಹಿರಿಯ ಪತ್ರಕರ್ತ ವಿಜಯ ಬಿರಾದಾರ 2024ನೇ ಸಾಲಿನ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಕಳೆದ ನಾಲ್ಕು ದಶಕಗಳಿಂದ ಅವರು ಪತ್ರಿಕಾ ರಂಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ, ಇವರು ಸೈಕ್ಲಿಂಗ್ ಹಾಗೂ ಕೃಷ್ಣಾ ನದಿಯ ಬಗ್ಗೆ ಹಲವಾರು ಲೇಖನಗಳನ್ನು ಬರೆದು ಇವರ ಲೇಖನಗಳು ರಾಜ್ಯಮಟ್ಟದಲ್ಲಿ ಗುರುತಿಸಿಕೊಂಡಿವೆ, ಪ್ರಶಸ್ತಿ ಪ್ರಧಾನ ಸಮಾರಂಭ ಎಪ್ರಿಲ್ 11 ಮತ್ತು 12 ರಂದು ಬೀದರ್ನಲ್ಲಿ ಜರುಗಲಿರುವ ಪತ್ರಕರ್ತರ ಸಂಘದ 40 ನೇ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು.
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ
ಡಿಸಿಸಿ ಬ್ಯಾಂಕಿನ 7 ನಿರ್ದೇಶಕರನ್ನು ಅನರ್ಹ ಮಾಡಿ: ಆರ್.ಬಿಐಗೆ ಗಡಾದ ಪತ್ರ, ಇಲ್ಲವಾದಲ್ಲಿ ಕಾನೂನು ಹೋರಾಟ 