ಮಹಾಂತೇಶ ನಾಯ್ಕೋಡಿಗೆ ರಾಜ್ಯ ಮಟ್ಟದ ಪ್ರಶಸ್ತಿ ಗರಿ
State level award to Mahantesh Naikodi
ಮಹಾಂತೇಶ ನಾಯ್ಕೋಡಿಗೆ ರಾಜ್ಯ ಮಟ್ಟದ ಪ್ರಶಸ್ತಿ ಗರಿ
ಶಿಗ್ಗಾವಿ 09: ತಾಲೂಕಿನ ತಿಮ್ಮಾಪೂರ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಕ್ರಿಯಾಶೀಲ ಶಿಕ್ಷಕ ಮಹಾಂತೇಶ ನಾಯ್ಕೋಡಿಯವರಿಗೆ 2024-25 ನೇ ಸಾಲಿನ ಪ್ರಾಥಮಿಕ ಶಾಲಾ ಶಿಕ್ಷಕರ ರಾಜ್ಯ ಮಟ್ಟದ ಸಹಪಠ್ಯ ಚಟುವಟಿಕೆಯ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದಿದ್ದಾರೆ.
ಶಿವಮೋಗ್ಗದ ಸೀಮಾ ಆಂಗ್ಲ ಮಾದ್ಯಮ ಪ್ರೌಢ ಶಾಲೆಯಲ್ಲಿ ರಾಜ್ಯ ಮಟ್ಟದ ಪ್ರಶಸ್ತಿ ನೀಡಿ ಗೌರವಿಸಲಾಗಿದ್ದು, ಕ್ರಿಯಾಶೀಲ ಶಿಕ್ಷಕರ ಈ ಸಾಧನೆಗೆ ಕ್ಷೇತ್ರ ಶಿಕ್ಷಣಾಧಿಕಾರಿ ಎಂ ಬಿ ಅಂಬಿಗೇರ, ಕಸಾಪ ಅದ್ಯಕ್ಷ ನಾಗಪ್ಪ ಬೆಂತೂರ, ತಾಲೂಕಾ ನೌಕರರ ಸಂಘದ ಅದ್ಯಕ್ಷ ಅರುಣ ಹುಡೇದಗೌಡ್ರ, ಕಸಾಪ ಕಾರ್ಯದರ್ಶಿ ರಮೇಶ ಹರಿಜನ, ಶಾಲೆಯ ಎಸ್ಡಿಎಂಸಿ ಅಧ್ಯಕ್ಷರು, ಸದಸ್ಯರು, ಮುಖ್ಯ ಶಿಕ್ಷಕರು ಸೇರಿದಂತೆ, ತಾಲೂಕಿನ ಶಿಕ್ಷಕರು, ಸಾಹಿತ್ಯಾಭಿಮಾನಿಗಳು ಅಭಿನಂದಿಸಿದ್ದಾರೆ.
ಬೆಳಗಾವಿಯ ನಡುರಸ್ತೆಯಲ್ಲಿ ಹೊತ್ತಿ ಉರಿದ ಕಾರು : ತಡರಾತ್ರಿ ಘಟನೆಯಿಂದ ಬೆಚ್ವಿಬಿದ್ದ ಜನ
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ 