ರಾಜ್ಯ ಮಟ್ಟದ ಭಜನಾ ಸ್ಫರ್ಧೆ
State level bhajan competition
ಲೋಕದರ್ಶನ ವರದಿ
ಯಮಕನಮರಡಿ 27: ಬೆಳಗಾವಿಯ ಮಹಿಳಾ ಕಲ್ಯಾಣ ಸಂಸ್ಥೆಯ “ನಮ್ಮೂರ ಬಾನುಲಿ” ಸಮುದಾಯ ರೇಡಿಯೋ ಕೇಂದ್ರದ ವತಿಯಿಂದ ಬಸವ ಜಯಂತಿ ಅಂಗವಾಗಿ ಯಲ್ಲಾಪೂರ ಗ್ರಾಮದ “ನಮ್ಮೂರ ಬಾನುಲಿ” ಸಮುದಾಯ ರೇಡಿಯೋ ಕೇಂದ್ರದಲ್ಲಿ ಮೇ 10 ರಂದು ಮುಂಜಾನೆ 10.00 ಗಂಟೆಗೆ ರಾಜ್ಯಮಟ್ಟದ ಭವ್ಯ ಭಜನಾ ಸ್ಪರ್ಧೇಯನ್ನು ಆಯೋಜಿಸಲಾಗಿದೆ. ಸ್ಪರ್ಧೇಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ 10,001/- ದ್ವಿತೀಯ ಬಹುಮಾನ 7,001/- ಹಾಗೂ ತೃತೀಯ ಬಹುಮಾನ 5,001/- ನೀಡಲಾಗುವುದು ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವವರು 9164577143, 9945250204, 7975149751ಸಂಪರ್ಕಿಸಲು ಕೋರಲಾಗಿದೆ ಎಂದು ಗೌರವ ಕಾರ್ಯದರ್ಶಿಗಳು ಮಹಿಳಾ ಕಲ್ಯಾಣ ಸಂಸ್ಥೆ ಬೆಳಗಾವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 