ರಾಜ್ಯ ಮಟ್ಟದ ಭಜನಾ ಸ್ಫರ್ಧೆ
State level bhajan competition
ಲೋಕದರ್ಶನ ವರದಿ
ಯಮಕನಮರಡಿ 27: ಬೆಳಗಾವಿಯ ಮಹಿಳಾ ಕಲ್ಯಾಣ ಸಂಸ್ಥೆಯ “ನಮ್ಮೂರ ಬಾನುಲಿ” ಸಮುದಾಯ ರೇಡಿಯೋ ಕೇಂದ್ರದ ವತಿಯಿಂದ ಬಸವ ಜಯಂತಿ ಅಂಗವಾಗಿ ಯಲ್ಲಾಪೂರ ಗ್ರಾಮದ “ನಮ್ಮೂರ ಬಾನುಲಿ” ಸಮುದಾಯ ರೇಡಿಯೋ ಕೇಂದ್ರದಲ್ಲಿ ಮೇ 10 ರಂದು ಮುಂಜಾನೆ 10.00 ಗಂಟೆಗೆ ರಾಜ್ಯಮಟ್ಟದ ಭವ್ಯ ಭಜನಾ ಸ್ಪರ್ಧೇಯನ್ನು ಆಯೋಜಿಸಲಾಗಿದೆ. ಸ್ಪರ್ಧೇಯಲ್ಲಿ ವಿಜೇತರಾದವರಿಗೆ ಪ್ರಥಮ ಬಹುಮಾನ 10,001/- ದ್ವಿತೀಯ ಬಹುಮಾನ 7,001/- ಹಾಗೂ ತೃತೀಯ ಬಹುಮಾನ 5,001/- ನೀಡಲಾಗುವುದು ಸ್ಪರ್ಧೆಯಲ್ಲಿ ಭಾಗವಹಿಸಲು ಆಸಕ್ತಿ ಹೊಂದಿರುವವರು 9164577143, 9945250204, 7975149751ಸಂಪರ್ಕಿಸಲು ಕೋರಲಾಗಿದೆ ಎಂದು ಗೌರವ ಕಾರ್ಯದರ್ಶಿಗಳು ಮಹಿಳಾ ಕಲ್ಯಾಣ ಸಂಸ್ಥೆ ಬೆಳಗಾವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
11 ವರ್ಷಗಳಲ್ಲಿ ಡಿಜಿಟಲ್ ಇಂಡಿಯಾ ಆಡಳಿತವನ್ನು ಪರಿವರ್ತಿಸಿ, ನಾಗರಿಕರನ್ನು ಸಬಲಗೊಳಿಸಿದೆ: ಪ್ರಧಾನಿ ಮೋದಿ
ಮುಂಬೈನ ಚೆಂಬೂರಿನಲ್ಲಿ ಶಾಲಾ ಬಸ್ ಮೇಲೆ ಮರ ಉರುಳಿ ಬಿದ್ದು ವಿದ್ಯಾರ್ಥಿ ಸಾವು; ನಾಲ್ವರಿಗೆ ಗಾಯ
ಹುಡುಗಿಯ ಮನೆ ದರೋಡೆ, ಅಂತರಜಾತಿ ಪ್ರೇಮಿಗಳು ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ, ಮರ್ಯಾದಾ ಹತ್ಯೆಗಳ ಅನುಮಾನ
ಡಿಸಿಸಿ ಬ್ಯಾಂಕಿನ 10 ವರ್ಷ ಮೇಲ್ಪಟ್ಟ ನಿರ್ದೇಶಕರ ಅನರ್ಹತೆ: ಆರ್ಬಿಐ ನಿಯಮ ಜಾರಿಗೆ ನಬಾರ್ಡ್ ಒತ್ತಾಯ, ಸರ್ಕಾರಕ್ಕೆ ಎಚ್ಚರಿಕೆ
ಮಹಾ ಸಿಎಂ ಜೊತೆ ಎಮ್ ಇಎಸ್ ಉನ್ನತಾಧಿಕಾರ ಸಭೆ ರದ್ದು: ಝಾಪಾ ಮುಖಂಡರು ಬರಿಗೈಯಿಂದ ವಾಪಸ್
ವಿವಾಹಿತೆಯ ಜೊತೆ ಪಲಾಯನ ಮಾಡಿದ ಯುವಕನ ಮನೆ ಧ್ವಂಸ : ಮಾರಕಾಸ್ತ್ರ ಹಿಡಿದು 50ಕ್ಕು ಹೆಚ್ಚು ಜನರಿಂದ ಕೃತ್ಯ 