ರಾಜ್ಯಮಟ್ಟದ ಛಾಯಾಗ್ರಹಣ ಸ್ಪರ್ಧೆ: ಸೋಮೇಶಪ್ಪಗೆ ಪ್ರಥಮ ಸ್ಥಾನ
State level photography competition: Someshappa wins first place
ಹೂವಿನಹಡಗಲಿ 04; ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಮತ್ತು ಮೈಸೂರು ಸ್ಕೂಲ್ ಆಫ್ ಆರ್ಕಿಟೆಕ್ಟರ್, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ "ವಿಶ್ವ ಪರಂಪರೆ ಸಪ್ತಾಹದ" ಪ್ರಯುಕ್ತ ವಿಶ್ವ ಪರಂಪರೆ ತಾಣಗಳ ಬಗ್ಗೆನ. 22, ಮತ್ತು 23 ರಂದು ರಾಜ್ಯ ಮಟ್ಟದ ಛಾಯಾಗ್ರಹಣ ಸ್ಪರ್ಧೆ ಮೈಸೂರಿನಲ್ಲಿ ನಡೆಯಿತು.
ಈ ಸ್ಪರ್ಧೆಯಲ್ಲಿ ಹಡಗಲಿ ತಾಲೂಕಿನ ವಿಕೆಕೆ ಕೆಪಿಎಸ್ ಪ್ರೌಢಶಾಲಾ ವಿಭಾಗ ಹಿರೇಹಡಗಲಿಯ ಕನ್ನಡ ಶಿಕ್ಷಕ, ಪಕ್ಷಿ ತಜ್ಞ ಸೋಮೇಶಪ್ಪ ಸಿ ಎನ್ ಇವರು ತೆಗೆದ ಹಂಪಿಯ ವಿಜಯವಿಠಲ ದೇವಾಲಯದ ಸಂಗೀತದ ಸ್ವರಗಳನ್ನು ಹೊರಡಿಸುವ ಕಲ್ಲಿನ ಕಂಬದ ನಯನ ಮನೋಹರವಾದ ಛಾಯಾಚಿತ್ರ ಪ್ರಥಮ ಸ್ಥಾನವನ್ನು ಪಡೆದಿದೆ ಎಂದು ಶಿಕ್ಷಕ ಸೋಮೇಶಪ್ಪ ತಿಳಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 