ರಾಜ್ಯಮಟ್ಟದ ಛಾಯಾಗ್ರಹಣ ಸ್ಪರ್ಧೆ: ಸೋಮೇಶಪ್ಪಗೆ ಪ್ರಥಮ ಸ್ಥಾನ
State level photography competition: Someshappa wins first place
ಹೂವಿನಹಡಗಲಿ 04; ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಮತ್ತು ಮೈಸೂರು ಸ್ಕೂಲ್ ಆಫ್ ಆರ್ಕಿಟೆಕ್ಟರ್, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ "ವಿಶ್ವ ಪರಂಪರೆ ಸಪ್ತಾಹದ" ಪ್ರಯುಕ್ತ ವಿಶ್ವ ಪರಂಪರೆ ತಾಣಗಳ ಬಗ್ಗೆನ. 22, ಮತ್ತು 23 ರಂದು ರಾಜ್ಯ ಮಟ್ಟದ ಛಾಯಾಗ್ರಹಣ ಸ್ಪರ್ಧೆ ಮೈಸೂರಿನಲ್ಲಿ ನಡೆಯಿತು.
ಈ ಸ್ಪರ್ಧೆಯಲ್ಲಿ ಹಡಗಲಿ ತಾಲೂಕಿನ ವಿಕೆಕೆ ಕೆಪಿಎಸ್ ಪ್ರೌಢಶಾಲಾ ವಿಭಾಗ ಹಿರೇಹಡಗಲಿಯ ಕನ್ನಡ ಶಿಕ್ಷಕ, ಪಕ್ಷಿ ತಜ್ಞ ಸೋಮೇಶಪ್ಪ ಸಿ ಎನ್ ಇವರು ತೆಗೆದ ಹಂಪಿಯ ವಿಜಯವಿಠಲ ದೇವಾಲಯದ ಸಂಗೀತದ ಸ್ವರಗಳನ್ನು ಹೊರಡಿಸುವ ಕಲ್ಲಿನ ಕಂಬದ ನಯನ ಮನೋಹರವಾದ ಛಾಯಾಚಿತ್ರ ಪ್ರಥಮ ಸ್ಥಾನವನ್ನು ಪಡೆದಿದೆ ಎಂದು ಶಿಕ್ಷಕ ಸೋಮೇಶಪ್ಪ ತಿಳಿಸಿದ್ದಾರೆ.
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು
ನಾಗರಿಕರ ಬಹುಕೋಟಿ ಹಣ ವಂಚನೆ ಪ್ರಕರಣ: ಮತ್ತೋರ್ವ ಆರೋಪಿಯ ಬಂಧನ
ಇಂಗ್ಲೆಂಡ್ನ ಮಹರ್ಷಿ ಶ್ರೀ ವಾಲ್ಮೀಕಿ ಆಶ್ರಮಕ್ಕೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 