ರಾಜ್ಯಮಟ್ಟದ ಛಾಯಾಗ್ರಹಣ ಸ್ಪರ್ಧೆ: ಸೋಮೇಶಪ್ಪಗೆ ಪ್ರಥಮ ಸ್ಥಾನ
State level photography competition: Someshappa wins first place
ಹೂವಿನಹಡಗಲಿ 04; ಪುರಾತತ್ವ, ಸಂಗ್ರಹಾಲಯಗಳು ಮತ್ತು ಪರಂಪರೆ ಇಲಾಖೆ, ಮತ್ತು ಮೈಸೂರು ಸ್ಕೂಲ್ ಆಫ್ ಆರ್ಕಿಟೆಕ್ಟರ್, ಮೈಸೂರು ಇವರ ಸಂಯುಕ್ತಾಶ್ರಯದಲ್ಲಿ "ವಿಶ್ವ ಪರಂಪರೆ ಸಪ್ತಾಹದ" ಪ್ರಯುಕ್ತ ವಿಶ್ವ ಪರಂಪರೆ ತಾಣಗಳ ಬಗ್ಗೆನ. 22, ಮತ್ತು 23 ರಂದು ರಾಜ್ಯ ಮಟ್ಟದ ಛಾಯಾಗ್ರಹಣ ಸ್ಪರ್ಧೆ ಮೈಸೂರಿನಲ್ಲಿ ನಡೆಯಿತು.
ಈ ಸ್ಪರ್ಧೆಯಲ್ಲಿ ಹಡಗಲಿ ತಾಲೂಕಿನ ವಿಕೆಕೆ ಕೆಪಿಎಸ್ ಪ್ರೌಢಶಾಲಾ ವಿಭಾಗ ಹಿರೇಹಡಗಲಿಯ ಕನ್ನಡ ಶಿಕ್ಷಕ, ಪಕ್ಷಿ ತಜ್ಞ ಸೋಮೇಶಪ್ಪ ಸಿ ಎನ್ ಇವರು ತೆಗೆದ ಹಂಪಿಯ ವಿಜಯವಿಠಲ ದೇವಾಲಯದ ಸಂಗೀತದ ಸ್ವರಗಳನ್ನು ಹೊರಡಿಸುವ ಕಲ್ಲಿನ ಕಂಬದ ನಯನ ಮನೋಹರವಾದ ಛಾಯಾಚಿತ್ರ ಪ್ರಥಮ ಸ್ಥಾನವನ್ನು ಪಡೆದಿದೆ ಎಂದು ಶಿಕ್ಷಕ ಸೋಮೇಶಪ್ಪ ತಿಳಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 