ರಾಜ್ಯಮಟ್ಟದ ಕುಸ್ತಿ ಸ್ಪಧರ್ೆಗೆ ಆಯ್ಕೆ
ಲೋಕದರ್ಶನ ವರದಿ
ಧಾರವಾಡ 27: ಮ.ವಿ.ಪ್ರ. ಮಂಡಳದ ಭಾರತ ಪ್ರೌಢಶಾಲೆ& ಜೀಜಾಮಾತಾ ಕನ್ನಡ ಹಿರಿಯ ಪ್ರಾಥಮಿಕ ಶಾಲೆ, ಧಾರವಾಡ ವಿದ್ಯಾಥರ್ಿ- ವಿದ್ಯಾಥರ್ಿನಿಯರು ಕನರ್ಾಟಕ ಸಕರ್ಾರ ಜಿಲ್ಲಾ ಪಂಚಾಯತ, ಧಾರವಾಡ ಸಾರ್ವಜನಿಕ ಶಿಕ್ಷಣ ಇಲಾಖೆ, ಧಾರವಾಡಇವರ ಸಂಯುಕ್ತಾಶ್ರಯದಲ್ಲಿ ನಡೆದ ತಾಲೂಕಾ ಮಟ್ಟದ ಓಟ, ಜಿಗಿತ, ಎಸೇತ, ಹಾಗೂ ಜಿಲ್ಲಾ ಮಟ್ಟದಕುಸ್ತಿ ಸ್ಪಧರ್ೆಯಲ್ಲಿ ವಿಜೇತರಾಗಿ ರಾಜ್ಯಮಟ್ಟದ ಕುಸ್ತಿ ಸ್ಪಧರ್ೆಗೆ ಆಯ್ಕೆಯಾಗಿದ್ದಾರೆ.
ಈ ವಿಜೇತರಾದ ವಿದ್ಯಾಥರ್ಿಗಳಿಗೆ ಮರಾಠಾ ವಿದ್ಯಾ ಪ್ರಸಾರಕ ಮಂಡಳದ ಆದ್ಯಕ್ಷರು, ಉಪಾಧ್ಯಕ್ಷರು, ಕಾಯರ್ಾಧ್ಯಕರು, ಗೌರವ ಕಾರ್ಯದಶರ್ಿಗಳ ನಿದರ್ೇಶಕ ಮಂಡಳಿಯವರು ಪ್ರಾಥಮಿಕ, ಪ್ರೌಢಶಾಲಾ ಮುಖ್ಯೋಧ್ಯಾಪಕರು ದೈಹಿಕ ಶಿಕ್ಷಣ ಶಿಕ್ಷಕರು ಶುಭ ಕೋರಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 