ಸ್ವಯಂ ಸೇವಕ ವಿದ್ಯಾರ್ಥಿಗಳಿಂದ ನಿಲ್ದಾಣ ಸ್ವಚ್ಛತಾ ಕಾರ್ಯಕ್ರಮ
Station cleaning drive by student volunteers
ಬೈಲಹೊಂಗಲ 06 : ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕದ ಸ್ವಯಂಸೇವಕ ವಿದ್ಯಾರ್ಥಿಗಳು ಬೈಲಹೊಂಗಲ ನಗರದ ಹಳೆಯ (ಭಾವಿ ಮನಿ) ಬಸ್ ನಿಲ್ದಾಣವನ್ನು ಸ್ವಚ್ಛಗೊಳಿಸಿ, ಹಸಿ ಕಸ ಮತ್ತು ಒಣ ಕಸ ಬೇರಿ್ಡಸಿ ನಗರಸಭೆಯ ಕಸ ವಿಲೇವಾರಿ ವಾಹನದಲ್ಲಿ ಎಲ್ಲ ತ್ಯಾಜ್ಯವನ್ನು ವಿಲೇವಾರಿಗೊಳಿಸಿದರು. ಎನ್ಎಸ್ಎಸ್ ಕಾರ್ಯಕ್ರಮ ಅಧಿಕಾರಿಗಳಾದ ಮಹಾಂತೇಶ ಘೋಡಗೇರಿ ಉಸ್ತುವಾರಿ ನೋಡಿಕೊಂಡರು. ಪ್ರಾಚಾರ್ಯರಾದ ಎನ್. ಎಂ. ಕುದುರಿಮೋತಿ, ಹಿರಿಯ ಉಪನ್ಯಾಸಕರಾದ ಬಿ. ಸಿ. ಅಡಕಿ ಹಾಗೂ ಆರ್ ಬಿ ಹುನಗುಂದ ಉಪಸ್ಥಿತರಿದ್ದು, ಕಾಲೇಜು ವಿದ್ಯಾರ್ಥಿ ಸ್ವಯಂಸೇವಕರ ಕಾರ್ಯವನ್ನು ಶ್ಲಾಘಿಸಿದರು.
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ
ಬೆಳಗಾವಿಯಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ಆಸ್ಪತ್ರೆಗೆ ದಾಖಲು 