ಏಸು ಪ್ರತಿಮೆ : ಡಿಕೆ ಶಿವಕುಮಾರ್ ಗೆ ಬಿ.ವೈ.ವಿಜಯೇಂದ್ರ ಟ್ವೀಟ್ ಮೂಲಕ ತಿರುಗೇಟು
ಬೆಂಗಳೂರು,ಡಿ
28, ಡಿಕೆಶಿವಕುಮಾರ್ ಗೆ ಟ್ವೀಟ್ ಮೂಲಕ ಬಿ.ವೈ.ವಿಜಯೇಂದ್ರ ಮತ್ತೊಂದು ತಿರುಗೇಟು ಕೊಟ್ಟಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಪಟ್ಟದಲ್ಲಿ ಕುಳಿತುಕೊಳ್ಳಲು ನಿಮ್ಮ
ಹೈಕಮಾಂಡ್ ಓಲೈಸಬೇಕೇ?.ಕೆಂಪೇಗೌಡರ ನೆಲದ ಹೆಗ್ಗಳಿಕೆಯ ಇತಿಹಾಸದ ಮೇಲೆ ಅಟ್ಟಹಾಸ ಮೆರೆದು ಕನ್ನಡ ನಾಡಿನ
ವೈಭವದ ಸಂಸ್ಕೃತಿಗೆ ಧಕ್ಕೆತರುವ ಪ್ರಮಾದ ಮಾಡುತ್ತಿದ್ದೀರಿ. ಇದಕ್ಕೆ ರಾಹುಲ್, ಸೋನಿಯ ಬೆನ್ನು ತಟ್ಟಬಹುದು.ಆದರೆ
ಜನತೇ ನಿಮ್ಮನ್ನು ಕ್ಷಮಿಸುವರೇ? ಎಂದು ಪ್ರಶ್ನಿಸಿದ್ದಾರೆ. ಕಾಂಗ್ರೆಸ್ ಹೈಕಮಾಂಡ್ ಓಲೈಕೆ ಅಸ್ತ್ರವಾಗಿ ಏಸುವನ್ನು ಬಳಸಿಕೊಳ್ಳುತ್ತಿರುವ
ನಿಮ್ಮ ನಡೆ ಸರಿಯಿಲ್ಲ. ನಿಮ್ಮನಡೆಯಿಂದ ನಾಡಿನ ಸಂಸ್ಕೃತಿ,ಇತಿಹಾಸಕ್ಕೆ ಅಪಚಾರವಾಗಿದೆ. ಸ್ಥಳ ಮಹಿಮೆಯ
ಹಿನ್ನಲೆಯಲ್ಲಿ ಪ್ರತಿಮೆ, ಸ್ಮಾರಕಗಳ ನಿರ್ಮಾಣವಾಗುತ್ತದೆ. ಏಷ್ಯಾದಲ್ಲೇ ಎತ್ತರದ ಏಸು ಪ್ರತಿಮೆ ನಿರ್ಮಾಣದ
ಸ್ಥಳಮಹಿಮೆ ಹಿನ್ನೆಲೆ ಏನು? ಎಂದು ಡಿಕೆಶಿಗೆ ವಿಜಯೇಂದ್ರ
ಪ್ರಶ್ನಿಸಿದ್ದಾರೆ.
ಬೆಳಗಾವಿ ಬಸ್ ನಿಲ್ದಾಣದಲ್ಲಿ ಬಾಲಕನಿಂದ ಬ್ಯಾಗ್ ಎಗ್ಗರಿಸಲು ಯತ್ನ : ಮಹಿಳೆ ಪೊಲೀಸ್ ವಶಕ್ಕೆ
ಸಂಕೇಶ್ವರ ಬಳಿ ಟಿಟಿ, ಕಾರ ನಡುವೆ ಭೀಕರ್ ಅಪಘಾತ ; ಮದುವೆಗೆ ಹೊರಟಿದ್ದ ಟೆಂಪೋ ಟ್ರಾವೆಲ್ ರ ಪಲ್ಟಿ,
ಬೆಳಗಾವಿಯಲ್ಲಿ ರಾಜ್ಯಸಭೆ ಸ್ಥಾನಕ್ಕೆ ಜೋರಾದ ಲಾಬಿ : ಕಡಾಡಿ ಅಧಿಕಾರವಧಿ ಅಂತ್ಯ : ಹಲವು ಮುಖಂಡರು ಮುಂಚೂನೆಯಲ್ಲಿ
ಬೆಳಗಾವಿಯ ಹಾರ್ಡ್ ವೇರ್ ಅಂಗಡಿಯಲ್ಲಿ ಬೆಂಕಿ ಅವಘಡ : ಲಕ್ಷಾಂತರ ಹಾನಿ
ಅಕ್ರಮ ಚಟುವಟಿಕೆ ಎಸಗಿದರೆ ಗಡಿಪಾರದ ಎಚ್ಚರಿಕೆ: ಪೊಲೀಸ ಠಾಣೆಯಲ್ಲಿ ರೌಡಿಶೀಟರ್ ಗಳ ಪರೇಡ್
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ 