ಚೆನ್ನೈ ರಾಜಭವನದಲ್ಲಿ ವೆಂಕಯ್ಯನಾಯ್ಡು ಅವರಿಂದ ನೇತಾಜಿ ಪ್ರತಿಮೆ ಅನಾವರಣ
ಚೆನ್ನೈ, ಜ 23: ಸ್ವಾತಂತ್ರ್ಯ ಹೋರಾಟಗಾರ ನೇತಾಜಿ ಸುಬಾಶ್ ಚಂದ್ರ ಬೋಸ್ ಅವರ 124 ನೇ ಜನ್ಮ ವಾರ್ಷಿಕೋತ್ಸವದ ಸಂದರ್ಭದಲ್ಲಿ ಉಪರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಅವರು ಇಲ್ಲಿನ ರಾಜಭವನದಲ್ಲಿ ಗುರುವಾರ ಇಂಡಿಯನ್ ನ್ಯಾಷನಲ್ ಆರ್ಮಿ ನಾಯಕನ ಆಳೆತ್ತರದ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಿದರು
ತಮಿಳುನಾಡು ರಾಜ್ಯಪಾಲ ಬನ್ವರಿಲಾಲ್ ಪುರೋಹಿತ್, ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಅವರ ಸಂಪುಟ ಸಹೋದ್ಯೋಗಿಗಳು ಸಮಾರಂಭದಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ವೆಂಕಯ್ಯ ನಾಯ್ಡು, ಬನ್ವರಿಲಾಲ್ ಪುರೋಹಿತ್, ಪಳನಿಸ್ವಾಮಿ ಮತ್ತು ಇತರ ಗಣ್ಯರು ನೇತಾಜಿಯವರ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 