ಯೋಜನೆಗಳ ಜಾಗೃತಿಗೆ ಬೀದಿನಾಟಕ ಕಾರ್ಯಕ್ರಮ
ಹಾವೇರಿ೧೦: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಗ್ರಾಮ ಸಂಪರ್ಕ ಕಾರ್ಯದಡಿ ಶಿಗ್ಗಾಂವ ತಾಲೂಕಿನ ಮಮದಾಪೂರ ಗ್ರಾಮದಲ್ಲಿ ಶುಕ್ರವಾರ ಬೆಳೆಗ್ಗೆ ಜನಪದ ಹಾಡು ಬೀದಿನಾಟಕ ಪ್ರದರ್ಶನ ಮಾಡುವುದರ ಮೂಲಕ ಸರ್ಕಾರದ ಯೋಜನೆಗಳನ್ನು ಅರಿವು ಮೂಡಿಸಲಾಯಿತು.
ಗ್ರಾಮ ಪಂಚಾಯತಿಯ ಸದಸ್ಯರಾದ ಚಂದ್ರಪ್ಪ ನಾಯ್ಕ, ಈರವ್ವ ಚವ್ಹಾಣ, ಊರಿನ ಹಿರಿಯರಾದ ನೇಮಣ್ಣಾ ನಾಯ್ಕ, ಕಂಠೆಪ್ಪ ಲಮಾಣಿ, ಹನುಮಂತಪ್ಪ ಕಾರಬಾರಿ, ತಿಪ್ಪಣ್ಣ, ಕ್ರಿಷ್ಣಪ್ಪ ಮತ್ತಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಶ್ರೀಮಲ್ಲಿಕಾಜರ್ುನ ಕಲಾ ತಂಡದ ಗುರುನಾಥ ಹುಬ್ಬಳ್ಳಿ ಹಾಗೂ ತಂಡದವರು ಬೀದಿನಾಟಕ ಪ್ರದಶರ್ಿಸಿದರು, ವಿರೇಶ ಸಂಕಿನಮಠ ಜನಪದ ಕಲಾತಂಡ ಜಾಗೃತಗೀತೆ, ರೈತಗೀತೆ ಹಾಡಿದರು. ಶಾಲಾ ಮಕ್ಕಳು ಗ್ರಾಮಸ್ಥರು ಭಾಗವಹಿಸಿದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 