ಸ್ವಚ್ಛ ಮೇವ ಜಯತೇ ಬೀದಿ ನಾಟಕ ಪ್ರದರ್ಶನ
ಲೋಕದರ್ಶನ ವರದಿ
ಘಟಪ್ರಭಾ 05: ಸಮೀಪದ ಶಿಂದಿಕುರಬೇಟ ಗ್ರಾಮದಲ್ಲಿ ಗ್ರಾಮ ಪಂಚಾಯತ ಶಿಂದಿಕುರಬೇಟ, ಜಿ.ಪಂ ಬೆಳಗಾವಿ, ಡಾ: ಬಿ.ಆರ್.ಅಂಬೇಡಕರ ಜಾನಪದ ಕಲಾ ಪೋಷಕ ಸಂಘ ಚಿಂಚಲಿ ಇವುಗಳ ಸಂಯುಕ್ತಾಶ್ರಯದಲ್ಲಿ ಸ್ವಚ್ಛ ಮೇವ ಜಯತೇ ಬೀದಿ ನಾಟಕ ಪ್ರದರ್ಶನ ಜರುಗಿತು.
ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಗ್ರಾ.ಪಂ ಪಿಡಿಓ ಸಾಯೀಶ್ವರಿ ಮೆಣಸಿನಕಾಯಿ ಅವರು ಗ್ರಾಮವು ಪ್ಲಾಸ್ಟಿಕ್ ಮುಕ್ತ ಗ್ರಾಮವಾಗಿಸಲು ಸರ್ಕಾರ ಹಲವಾರು ಯೋಜನೆಗಳನ್ನು ರೂಪಿಸಿದ್ದು ಗ್ರಾಮವು ಸುಂದರ, ಸ್ವಚ್ಛವಾಗಿ ಕಾಣಲು ಪ್ರತಿಯೊಬ್ಬ ಗ್ರಾಮಸ್ಥರು ಸ್ವಚ್ಛತೆಯ ಬಗ್ಗೆ ಕಾಳಜಿ ವಹಿಸಬೇಕು. ರೋಗ ಮುಕ್ತ ಗ್ರಾಮವಾಗಿಸಲು ಗ್ರಾಮಸ್ಥರ ಸಹಕಾರ ಮುಖ್ಯವಾಗಿದೆ ಎಂದರು.
ಪಿಡಿಓ ಸಾಯೀಶ್ವರಿ ಮೆಣಸಿನಕಾಯಿ, ಗ್ರಾ.ಪಂ ಲೆಕ್ಕಾಧಿಕಾರಿ ವಿಠ್ಠಲ ಕುಳ್ಳೂರ, ಗುಮಾಸ್ತ ಆನಂದ ಗುಡಕೇತ್ರ, ಮೋಹನ ಭೂಶ್ಯಾಗೋಳ, ಜ್ಯೋತಿ ಬಡ್ಡಿ, ಕಲಾವಿದರಾದ ಮಿಲಿಂದ ಸಂಗಣ್ಣವರ, ಅಜೀತ ಸಂಗಣ್ಣವರ, ನಾರಾಯಣ ದೇಶಪಾಂಡೆ, ಚೇತನ ಕಾಂಬಳೆ, ಪರುಶರಾಮ ಶಿಕ್ಕಲಗಾರ, ಯಮನವ್ವ ಜೋಕಾನಟ್ಟಿ, ಭಾರತಿ ಜೋಕಾನಟ್ಟಿ ಸೇರಿದಂತೆ ಇತರರು ಇದ್ದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 