ಮುನವಳ್ಳಿ: ವಿದ್ಯಾರ್ಥಿಗಳ ಸ್ವಾಗತ ಸಮಾರಂಭ
ಲೋಕದರ್ಶನ ವರದಿ
ಮುನವಳ್ಳಿ 10: ಪಟ್ಟಣದ ಪ್ರಾರ್ಥನಾ ಎಜ್ಯುಕೇಶನ್ ಡೆವಲಪ್ಮೆಂಟ ಫೌಂಡೇಶನ್ ಸಂಚಾಲಿತ ಪ್ರಾರ್ಥನಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿದ್ಯಾರ್ಥಿಗಳ ಸ್ವಾಗತ, ಪಾಲಕರ ಪಾದಪೂಜೆ ಹಾಘೂ ಪಠ್ಯ-ಪಠ್ಯೇತರ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಈಚೆಗೆ ಜರುಗಿತು.
ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಮಾತನಾಡಿದ ಅಕ್ಕನ ಬಳಗದ ಸದಸ್ಯೆ ಸುರೇಖಾ ಗೋಪಶೆಟ್ಟಿ ಮಕ್ಕಳಲ್ಲಿ ಸೃಜನಾತ್ಮಕ ಶಕ್ತಿ ಹೆಚ್ಚಿಸುವಲ್ಲಿ ಕ್ರಿಯಾತ್ಮಕ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು ಜೊತೆಗೆ ಪಾಲಕರು ಮಕ್ಕಳಿಗೆ ಪೌಷ್ಠಿಕ ಆಹಾರವನ್ನು ನೀಡಿ ಸದೃಢರನ್ನಾಗಿಸಬೇಕು ಎಂದರು.
ಕಾರ್ಯಕ್ರಮದಲ್ಲಿ ವಿದ್ಯಾಥರ್ಿಗಳಿಂದ ತಂದೆ ತಾಯಿಗಳ ಪಾದಪೂಜೆ ಕಾರ್ಯಕ್ರಮ ಜರುಗಿತು. ಈ ಸಂದರ್ಭದಲ್ಲಿ ಗೌರಿ ಜಾವೂರ, ಪುರಸಭೆ ಸದಸ್ಯೆ ಸವಿತಾ ಹಂಜಿ, ಸುಧಾ ಭಂಡಾರಿ, ಲಕ್ಷ್ಮೀ ಅತ್ತಿಮರದ, ರೂಪಾ ಕಲಾಲ, ಸುರೇಶ ಜಾವೂರ, ಶ್ರೀಶೈಲ ಹಂಜಿ, ಕೇಶವ ಭಂಡಾರಿ, ನಾರಾಯಣ ಕಲಾಲ ಇತರರು ಇದ್ದರು. ಬಾಳು ಹೊಸಮನಿ ನಿರೂಪಿಸಿದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 