ಶಿರುಗುಪ್ಪಿ ಗ್ರಾಮದ ವಿದ್ಯಾರ್ಥಿ ಎಂಬಿಬಿಎಸ್ಗೆ ಆಯ್ಕೆ..!
Student from Shiruguppi village selected for MBBS..!
ಕಾಗವಾಡ 20: ತಾಲೂಕಿನ ಶಿರುಗುಪ್ಪಿ ಗ್ರಾಮದ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡಿದ ವಿದ್ಯಾರ್ಥಿ ವೇದಾಂತ ಸಚೀನ ಪಾಟೀಲ ಇತನು ಎಂಬಿಬಿಎಸ್ ಕೋರ್ಸ್ಗೆ ಆಯ್ಕೆಯಾಗಿದ್ದು, ಶಾಲೆಯ ಕೀರ್ತಿ ಹೆಚ್ಚಿಸಿದ್ದಾನೆ.
ಇತ್ತಿಚಿಗೆ ಶಾಲೆಯಲ್ಲಿ ವೇದಾಂತ ಪಾಟೀಲ ಇತನನ್ನು ಶಾಲೆಯ ಆಡಳಿತ ಮಂಡಳಿ ಅಧ್ಯಕ್ಷರು ಹಾಗೂ ಶಿಕ್ಷಕ ವೃಂದದವರು ಸನ್ಮಾನಿಸಿ, ಸತ್ಕರಿಸಿ ಅಭಿನಂದಿಸಿದ್ದಾರೆ ಮತ್ತು ಆತನ ಉನ್ನತ ಶಿಕ್ಷಣಕ್ಕೆ ಶುಭ ಹಾರೈಸಿದ್ದಾರೆ.
ಈ ವೇಳೆ ಸ್ವಾಮಿ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ಅಧ್ಯಕ್ಷ ಯು.ಎಸ್. ಶೆಟ್ಟಿ, ಪ್ರೌಢಶಾಲಾ ಮುಖ್ಯೋದ್ಯಾಪಕ ಎಸ್.ಎಸ್. ವಂಡಗೂಡೆ, ಪ್ರಾಥಮಿಕ ಶಾಲಾ ಮುಖ್ಯೋದ್ಯಾಪಕ ಎಸ್.ಕೆ. ಮಾಂಜರೆ, ಶಿಕ್ಷಕ ಎಸ್.ಡಿ. ಕದಂ ಸೇರಿದಂತೆ ಎಲ್ಲ ಶಿಕ್ಷಕ ವೃಂದದವರು ಉಪಸ್ಥಿತರಿದ್ದರು.
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 