ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿಯರಿಗೆ ತೃತಿಯ ಸ್ಥಾನ
Student girls place third in table tennis competition
ಧಾರವಾಡ ನಮ್ಮ ಶಾಲೆಯ 15 ವಿದ್ಯಾರ್ಥಿನಿಯರು ದಿನಾಂಕ 14 ರಿಂದ 17ನೇ ಜುಲೈ, 2025 ರವರೆಗೆ, ಎಮರಾಲ್ಡ್ ಹೈಟ್ಸ್ ಇಂಟರನ್ಯಾಷನಲ್ ಸ್ಕೂಲ್, ಇಂದೋರ (ಮಧ್ಯಪ್ರದೇಶ)ನಲ್ಲಿ ನಡೆದ 14, 17 ಮತ್ತು 19 ವರ್ಷದೊಳಗಿನವರ ವಿಭಾಗಗಳಲ್ಲಿ ಟೇಬಲ್ ಟೆನಿಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.
19 ವರ್ಷದೊಳಗಿನವರ ವಿಭಾಗದಲ್ಲಿ ನಮ್ಮ ಶಾಲೆಯ ತಂಡ ಮೂರನೆಯ ಸ್ಥಾನವನ್ನು ಗಳಿಸಿತು. ಈ ವಿಭಾಗದಲ್ಲಿ ಸುಮಾರು 15ಕ್ಕೂ ಹೆಚ್ಚು ಐಪಿಎಸ್ಸಿ ಶಾಲೆಗಳು ಭಾಗವಹಿಸಿದ್ದವು.
ಕಿತ್ತೂರ ರಾಣಿ ಚನ್ನಮ್ಮ ಸ್ಮಾರಕ ಸಮಿತಿಯ ಚೇರಮನ್ರಾದ ಡಾ. ವ್ಹಿ. ವಿ. ತೆಗ್ಗಿಮನಿ, ಸದಸ್ಯ ಕಾರ್ಯದರ್ಶಿಗಳಾದ ಶ್ರೀ ಮಹಾಂತೇಶ ಎಸ್ ಕೌಜಲಗಿ ಹಾಗೂ ಪ್ರಾಚಾರ್ಯರಾದ ನಿವೃತ್ತ ಕರ್ನಲ್ (ಡಾ) ರಾಹುಲ್ ಶರ್ಮಾ ಅವರು ವಿದ್ಯಾರ್ಥಿನಿಯರಿಗೆ ಹೃತ್ಪೂರ್ವಕ ಅಭಿನಂದನೆ ಸಲ್ಲಿಸಿದರು. ಜೊತೆಗೆ ಈ ಸಾಧನೆಗೆ ಕಾರಣರಾದ ಶಿಕ್ಷಕರನ್ನು ಸಹ ಅಭಿನಂದಿಸಿದರು.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 