ವಿದ್ಯಾರ್ಥಿನಿ ಪೂರ್ವಿ ವಿಜೇತರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆ
Student selected as Purvi winner for national level
ಕಾರವಾರ 23 : ಶಾಲಾ ಶಿಕ್ಷಣ ಇಲಾಖೆ ಈಚೆಗೆ ಹಾಸನ ಜಿಲ್ಲೆಯಲ್ಲಿ ನಡೆಸಿದ 2025-26ನೇ ಸಾಲಿನ ,14 ವರ್ಷ ವಯೋಮಿತಿಯ ರಾಜ್ಯ ಮಟ್ಟದ ಅಥ್ಲೆಟಿಕ್ ಕ್ರೀಡಾಕೂಟದಲ್ಲಿ ಕಾರವಾರದ ಬಾಲಮಂದಿರ ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು. ಪೂರ್ವಿ ತಾರಾನಾಥ ಹರಿಕಂತ್ರ ರಾಷ್ಟ್ರ ಮಟ್ಟದ ಕ್ರೀಡಾ ಕೂಟಕ್ಕೆ ಆಯ್ಕೆಯಾಗಿದ್ದಾಳೆ. 200 ಮತ್ತು 400 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.ಪೂರ್ವಿ ಸಾಧನೆಗೆ ಕಾರವಾರ ಎಜ್ಯಕೇಶನ್ ಸೊಸೈಟಿಯ ಅಧ್ಯಕ್ಷ ಎಸ್.ಪಿ. ಕಾಮತ, ಉಪಾಧಕ್ಷ ಅನಿರುದ್ಧ ಹಳದಿಪುರ, ಕಾರ್ಯದರ್ಶಿ ಶ್ರೀ ಆರ್.ಎಸ್. ಹಬ್ಬು ಹಾಗೂ ಆಡಳಿತಾಧಿಕಾರಿ ಮತ್ತು ಹೆಚ್ಚುವರಿ ಕಾರ್ಯದರ್ಶಿ ಜಿ.ಪಿ. ಕಾಮತ ಮತ್ತು ಬಾಲಮಂದಿರ ಪ್ರೌಢಶಾಲೆಯ ಮುಖ್ಯಾಧ್ಯಾಪಕಿ ಅಂಜಲಿ ಮಾನೆ ಹಾಗೂ ದೈಹಿಕ ಶಿಕ್ಷಕ, ಶಿಕ್ಷಕವೃಂದ, ವಿದ್ಯಾರ್ಥಿಗಳು ಮತ್ತು ಪಾಲಕರು ಅಭಿನಂದಿಸಿದ್ದಾರೆ......
5 ತಿಂಗಳಿಂದ ವೇತನವಿಲ್ಲದೆ ಪೌರ ಕಾರ್ಮಿಕರ ಪರದಾಟ : ಕುಟುಂಬ ನಿರ್ವಹಣೆಗೆ ಸಾಲಕ್ಕಾಗಿ ಹುಡುಕಾಟ
ಐವರ ಖದೀಮರ ಬಂಧನ, 67.93 ಲಕ್ಷ ಮೌಲ್ಯದ 416 ಗ್ರಾಂ ಚಿನ್ನಾಭರಣ ವಶಕ್ಕೆ: ಮಾಳಮಾರುತಿ ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ತಾಯಿ, ಮಗ ನದಿಗೆ ಬಿದ್ದ ಪ್ರಕರಣ: ನಾಲ್ಕು ದಿನದ ಬಳಿಕ ಬಾಲಕನ ಶವ ಪತ್ತೆ : ಸತತ 4 ದಿನ ಕಾರ್ಯಾಚರಣೆ
ಜಮೀನಿನಲ್ಲಿ ವಂಚನೆ : ನ್ಯಾಯಕ್ಕಾಗಿ ಬಡ ರೈತನಿಂದ ಜಿಲ್ಲಾಧಿಕಾರಿಗಳ ಮೊರೆ : ಪೊಲೀಸರಿಂದ ನ್ಯಾಯ ಸಿಗದೆ ಅನ್ನದಾತನ ಅಳಲು
ಸಂಚಾರಕ್ಕೆ ಅಡತಡೆ : ರಸ್ತೆ ಬದಿಯ ಡಬ್ಬಾ ಅಂಗಡಿಗಳ ತೆರವು ಕಾರ್ಯಾಚರಣೆ : ಅಧಿಕಾರಿಗೆ ಅವಾಜ್ ಹಾಕಿದನಾ ಮುಖಂಡ?
ನೈಟಿ ಹಾಕುವ ವಿಷಯವಾಗಿ ಜಗಳ : ಪತ್ನಿಗೆ ಬೆಂಕಿ ಹಚ್ಚಿ ಹತ್ಯೆಗೆ ಯತ್ನಿಸಿದ ಪತಿ ಬಂಧನ 