ಬಿಕಾಂ ಪರೀಕ್ಷಾ ಫಲಿತಾಂಶ ವಿದ್ಯಾರ್ಥಿಗಳ ಸಾಧನೆ
ರಾಣೇಬೆನ್ನೂರು ಜು.13: ನಗರಹೊರವಲಯ ಹುಣಸಿಕಟ್ಟಿ ರಸ್ತೆಯ ಸಕರ್ಾರಿ ಪ್ರಥಮ ದಜರ್ೆ ಪದವಿ ಕಾಲೇಜಿನ ಬಿ.ಕಾಂ. ಅಂತಿಮ ವರ್ಷದ ಪರೀಕ್ಷಾ ಫಲಿತಾಂಶವು ಪ್ರಕಟವಾಗಿದ್ದು, ವಿದ್ಯಾಥರ್ಿಗಳು ಅಧಿಕ ಅಂಕಗಳೊಂದಿಗೆ ಸಾಧನೆ ಮೆರೆದಿದ್ದಾರೆ.
ಪರೀಕ್ಷೆಗೆ ಹಾಜರಾದ ಒಟ್ಟುವಿದ್ಯಾಥರ್ಿಗಳಲ್ಲಿ 35 ಅತ್ಯುನ್ನತ, 36 ಪ್ರಥಮ ಹಾಗೂ 13 ದ್ವಿತಿಯ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ.
ಸುಧಾ ಐ.ಪುಟ್ಟಪ್ಪನವರ( ಶೇ.94.29), ಅಂಕಗಳನ್ನು ಪಡೆದು ವಿಶ್ವವಿದ್ಯಾಲಯದ ರ್ಯಾಂಕ್ ರೇಸ್ನಲ್ಲಿದ್ದಾಳೆ, ಕಾವ್ಯ ಹೆಚ್. ಮಡಿವಾಳರ (ಶೇ.92.14) ಮತ್ತು ಕಂಪ್ಯೂಟರ್ ಅಪ್ಲಿಕೇಶನ್ ವಿಷಯದಲ್ಲಿ 100ಕ್ಕೆ 100 ಅಂಗಳಿಸಿದ್ದಾಳೆ,.
ರೇಖಾ ಎ.ಚಕ್ರಸಾಲಿ (ಶೇ.91.85) ಹಾಗೂ ಶ್ರೀಕಾಂತ ಹೂಲಿಹಳ್ಳಿ (ಶೇ.91.57) ಅಂಕಗಳಿಸಿದ್ದಾರೆ.
ಸಾಧನೆ ಮೆರೆದು ಕಾಲೇಜಿಗೆ ಕೀತರ್ಿ ತಂದ ಎಲ್ಲ ವಿದ್ಯಾಥರ್ಿಗಳಿಗೆ ಪ್ರಾಂಶುಪಾಲ ಎಲ್.ವಿ.ಸಂಗಳದ, ಸಂಪಕರ್ಾಧಿಕಾರಿ ಅರುಣಕುಮಾರ ಚಂದನ್, ಬಸವರಾಜ ಹುಗ್ಗಿ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಧರ್ಿಕವಾಗಿ ಅಭಿನಂದಿಸಿದ್ದಾರೆ.
ಹೋಳಿಹಬ್ಬಕ್ಕೆ ಮೆರಗು ತಂದ ರತಿ ಕಾಮನ್ನರ ಮದುವೆ ಕಾರ್ಯಕ್ರಮ : ಲಗ್ನದಲ್ಲಿ ನೂರಾರು ಜನ ಬಾಗಿ
ಹೆಚ್ಚಾದ ಸಂಕೇಶ್ವರ ತಾಲೂಕು ರಚನೆಯ ಕೂಗು : ವೇಲಫೆರ್ ಸಂಘಟನೆಯಿಂದ ಜಿಲ್ಲಾಧಿಕಾರಿಗಳ ಭೇಟಿ, ಮನವಿ
ಬೇಸಿಗೆಯ ಮುನ್ನ ಸಂಕೇಶ್ವರದಲ್ಲಿ ಕುಡಿಯುವ ನೀರಿಗೆ ಹಾಹಾಕಾರ : ಕೊಳವೆ ಬಾವಿಗಳತ್ತ ಅಲೆದಾಡುತ್ತಿರುವ ಜನ
ಸಂಜೀವಿನಿ ಫೌಂಡೇಶನದಿಂದ ಹಳದಿ-ಕುಂಕುಮ ಕಾರ್ಯಕ್ರಮ : ರೋಗಿಗಳ ಆರೈಕೆಯ ಜೊತೆಗೆ ಸ್ವಂತ ಆರೈಕೆ ಕೂಡ ಮಹತ್ವದ್ದು : ಮನೋವೈದ್ಯ ತಜ್ಞೆ ಜಯಲಕ್ಷ್ಮೀ ದೇಸಾಯಿ
ತಲವಾರ್ನಿಂದ ಮಾರಣಾಂತಿಕ ಹಲ್ಲೆ : ಕೊಲೆಗೆ ಯತ್ನ 7 ಜನರ ಬಂಧನ, ಇಬ್ಬರಿಗೆ ಶೋಧ
ತಲವಾರದಿಂದ ಯುವಕನ ಮೇಲೆ ಮಾರಣಾಂತಿಕ ಹಲ್ಲೆ : ಆಸ್ಪತ್ರೆಗೆ ದಾಖಲು, ತ್ವೇಷದ ವಾತಾವರಣ 