ಬಿಕಾಂ ಪರೀಕ್ಷಾ ಫಲಿತಾಂಶ ವಿದ್ಯಾರ್ಥಿಗಳ ಸಾಧನೆ
ರಾಣೇಬೆನ್ನೂರು ಜು.13: ನಗರಹೊರವಲಯ ಹುಣಸಿಕಟ್ಟಿ ರಸ್ತೆಯ ಸಕರ್ಾರಿ ಪ್ರಥಮ ದಜರ್ೆ ಪದವಿ ಕಾಲೇಜಿನ ಬಿ.ಕಾಂ. ಅಂತಿಮ ವರ್ಷದ ಪರೀಕ್ಷಾ ಫಲಿತಾಂಶವು ಪ್ರಕಟವಾಗಿದ್ದು, ವಿದ್ಯಾಥರ್ಿಗಳು ಅಧಿಕ ಅಂಕಗಳೊಂದಿಗೆ ಸಾಧನೆ ಮೆರೆದಿದ್ದಾರೆ.
ಪರೀಕ್ಷೆಗೆ ಹಾಜರಾದ ಒಟ್ಟುವಿದ್ಯಾಥರ್ಿಗಳಲ್ಲಿ 35 ಅತ್ಯುನ್ನತ, 36 ಪ್ರಥಮ ಹಾಗೂ 13 ದ್ವಿತಿಯ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ.
ಸುಧಾ ಐ.ಪುಟ್ಟಪ್ಪನವರ( ಶೇ.94.29), ಅಂಕಗಳನ್ನು ಪಡೆದು ವಿಶ್ವವಿದ್ಯಾಲಯದ ರ್ಯಾಂಕ್ ರೇಸ್ನಲ್ಲಿದ್ದಾಳೆ, ಕಾವ್ಯ ಹೆಚ್. ಮಡಿವಾಳರ (ಶೇ.92.14) ಮತ್ತು ಕಂಪ್ಯೂಟರ್ ಅಪ್ಲಿಕೇಶನ್ ವಿಷಯದಲ್ಲಿ 100ಕ್ಕೆ 100 ಅಂಗಳಿಸಿದ್ದಾಳೆ,.
ರೇಖಾ ಎ.ಚಕ್ರಸಾಲಿ (ಶೇ.91.85) ಹಾಗೂ ಶ್ರೀಕಾಂತ ಹೂಲಿಹಳ್ಳಿ (ಶೇ.91.57) ಅಂಕಗಳಿಸಿದ್ದಾರೆ.
ಸಾಧನೆ ಮೆರೆದು ಕಾಲೇಜಿಗೆ ಕೀತರ್ಿ ತಂದ ಎಲ್ಲ ವಿದ್ಯಾಥರ್ಿಗಳಿಗೆ ಪ್ರಾಂಶುಪಾಲ ಎಲ್.ವಿ.ಸಂಗಳದ, ಸಂಪಕರ್ಾಧಿಕಾರಿ ಅರುಣಕುಮಾರ ಚಂದನ್, ಬಸವರಾಜ ಹುಗ್ಗಿ ಬೋಧಕ-ಬೋಧಕೇತರ ಸಿಬ್ಬಂದಿಗಳು ಹಾಧರ್ಿಕವಾಗಿ ಅಭಿನಂದಿಸಿದ್ದಾರೆ.
ಸಮೃದ್ಧಿ ಎಕ್ಸ್ಪ್ರೆಸ್ವೇಯಲ್ಲಿ ನಿಂತಿದ್ದ ಟ್ರಕ್ಗೆ ಕಾರು ಡಿಕ್ಕಿ ಹೊಡೆದು ಒಂದೇ ಕುಟುಂಬದ ಐವರು ಮೃತ
ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ : ಜಿಲ್ಲೆಯ ಬಿಜೆಪಿ ಶಾಸಕನ ಹೆಸರು ತಳಕು, ಚರ್ಚೆ ಶುರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ 