ವಿದ್ಯಾರ್ಥಿಗಳ ರಜತ ಮಹೋತ್ಸವ - ಗುರುಗಳಿಗೆ ಸನ್ಮಾನ
Students' Silver Jubilee - Tribute to Teachers
ವಿದ್ಯಾರ್ಥಿಗಳ ರಜತ ಮಹೋತ್ಸವ - ಗುರುಗಳಿಗೆ ಸನ್ಮಾನ
ಬಳ್ಳಾರಿ 12 : ಸ್ಥಳೀಯ ಕಂಟೋನ್ ಮೆಂಟ್ ಪ್ರದೇಶದಲ್ಲಿರುವ ಕಿರಿಯ ತಾಂತ್ರಿಕ ಶಾಲೆಯ 2000-2001ರಸಾಲಿನ ವಿದ್ಯಾರ್ಥಿಗಳು ತಮ್ಮ ರಜತ ಮಹೋತ್ಸವನ್ನು ಇಲ್ಲಿನ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದು ಗುರುಗಳಿಗೆ ಗೌರವಿಸಿ ಸನ್ಮಾನಿಸಿದರು. ಶಿಕ್ಷಕರಾದ ಶ್ರೀರಾಮದಾಸ್, ಶಿವಶಂಕರ, ತಿಪ್ಪೇಸ್ವಾಮಿ, ಶಿಕ್ಷಕಿಯರಾದ ಸುಮಾ, ಗಿರಿಜಾ ಅವರುಗಳು ಉಪಸ್ಥಿತರಿದ್ದು ಹಳೆಯ ವಿದ್ಯಾಥಿ9ಗಳು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ ಗೌರವಿಸಿದರು.ಕಾಯ9ಕ್ರಮದಲ್ಲಿ 2000-01ರ ಸಾಲಿನ ವಿದ್ಯಾರ್ಥಿಗಳಾದ ಕೆಂಚಪ್ಪಬಾಬು, ಸಂಗಮೇಶ್ವರ, ರಾಜಶೇಖರ, ರವಿಕುಮಾರ್, ಪ್ರದೀಪ, ಹಯಾತ್, ಅಶೋಕ, ಶಿವಲಿಂಗ ಸ್ವಾಮಿ, ಸರಸ್ವತಿ ಸೇರಿದಂತೆ ಶಾಲೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು
ಸುಪ್ರೀಂನಲ್ಲಿರುವ ಬೆಳಗಾವಿ ಜಿಲ್ಲೆಯ 350 ಪ್ರಕರಣಗಳಿಗೆ ರಾಜಿ ಸಂಧಾನದಿಂದ ಇತೇರ್ಥಕ್ಕೆ ಪ್ರಯತ್ನ : ನ್ಯಾ. ಮಂಜುನಾಥ ನಾಯಕ
ಇರಾನ್ ಸಂಘರ್ಷದ ಮೇಲೆ ಅಧ್ಯಕ್ಷರ ಯುದ್ಧಾಧಿಕಾರಗಳನ್ನು ನಿಯಂತ್ರಿಸಲು ಅಮೆರಿಕ ಸೆನೆಟ್ ಮತದಾನ; ಪಕ್ಷೀಯ ವಿಭಜನೆ ಬಹಿರಂಗ
ಸಚಿವ ಸತೀಶ್ ಜಾರಕಿಹೊಳಿ ಅಳಿಯನಿಗೆ ಇಡಿ ಶಾಕ್ ; ಮನೆ, ಕಚೇರಿ ಸೇರಿ 6 ಕಡೆ ದಾಳಿ
ಆತ್ಮನಿರ್ಭರ ಭಾರತ, ಮೇಕ್ ಇನ್ ಇಂಡಿಯಾ, ಇಂಧನ ಭದ್ರತೆ ರಾಷ್ಟ್ರದ ಪ್ರಮುಖ ಆದ್ಯತೆಗಳು: ಪ್ರಧಾನಿ ಮೋದಿ
ಸುಪ್ರೀಂ ಕೋರ್ಟ್ ನ್ಯಾಯವಾದಿ ಕಾತರಕಿ ಜೊತೆ ಕನ್ನಡ ಸಂಘಟನೆಗಳ ಸಂವಾದ ನಾಳೆ
ನಿಡಸೋಸಿ ರಸ್ತೆ ಅಗಲಿಕರಣಕ್ಕೆ ವೇಗ: ಭರದಿಂದ ಸಾಗಿದ ಮುಸ್ಲಿಂ ಸ್ಮಶಾನ ಆವರಣ ತೆರವು ಕಾರ್ಯಾಚರಣೆ; ಡಿಸಿ ಕಾರ್ಯಕ್ಕೆ ಮೆಚ್ವುಗೆ 