ವಿದ್ಯಾರ್ಥಿಗಳ ರಜತ ಮಹೋತ್ಸವ - ಗುರುಗಳಿಗೆ ಸನ್ಮಾನ
Students' Silver Jubilee - Tribute to Teachers
ವಿದ್ಯಾರ್ಥಿಗಳ ರಜತ ಮಹೋತ್ಸವ - ಗುರುಗಳಿಗೆ ಸನ್ಮಾನ
ಬಳ್ಳಾರಿ 12 : ಸ್ಥಳೀಯ ಕಂಟೋನ್ ಮೆಂಟ್ ಪ್ರದೇಶದಲ್ಲಿರುವ ಕಿರಿಯ ತಾಂತ್ರಿಕ ಶಾಲೆಯ 2000-2001ರಸಾಲಿನ ವಿದ್ಯಾರ್ಥಿಗಳು ತಮ್ಮ ರಜತ ಮಹೋತ್ಸವನ್ನು ಇಲ್ಲಿನ ಖಾಸಗಿ ಹೋಟೆಲ್ ನಲ್ಲಿ ಆಯೋಜಿಸಿದ್ದು ಗುರುಗಳಿಗೆ ಗೌರವಿಸಿ ಸನ್ಮಾನಿಸಿದರು. ಶಿಕ್ಷಕರಾದ ಶ್ರೀರಾಮದಾಸ್, ಶಿವಶಂಕರ, ತಿಪ್ಪೇಸ್ವಾಮಿ, ಶಿಕ್ಷಕಿಯರಾದ ಸುಮಾ, ಗಿರಿಜಾ ಅವರುಗಳು ಉಪಸ್ಥಿತರಿದ್ದು ಹಳೆಯ ವಿದ್ಯಾಥಿ9ಗಳು ನೆನಪಿನ ಕಾಣಿಕೆ ನೀಡಿ ಸನ್ಮಾನಿಸಿ ಗೌರವಿಸಿದರು.ಕಾಯ9ಕ್ರಮದಲ್ಲಿ 2000-01ರ ಸಾಲಿನ ವಿದ್ಯಾರ್ಥಿಗಳಾದ ಕೆಂಚಪ್ಪಬಾಬು, ಸಂಗಮೇಶ್ವರ, ರಾಜಶೇಖರ, ರವಿಕುಮಾರ್, ಪ್ರದೀಪ, ಹಯಾತ್, ಅಶೋಕ, ಶಿವಲಿಂಗ ಸ್ವಾಮಿ, ಸರಸ್ವತಿ ಸೇರಿದಂತೆ ಶಾಲೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು
ಅರ್ಧಕ್ಕೆ ನಿಂತ ಚನ್ನಮ್ಮ ಪ್ರತಿಮೆ ಕಾಮಗಾರಿ: ಅವ್ಯವಹಾರದ ಶಂಕೆ : ಲೆಕ್ಕ ಕೊಡಿ ಹೋರಾಟಕ್ಕೆ ಕನ್ನಡ ಹೋರಾಟಗಾರರು ಸಜ್ಜು
ಬೆಳಗಾವಿ ಶಾಸಕ ಅಭಯ್ ಪಾಟೀಲ್ ಸಂಚರಿಸುತ್ತಿದ್ದ ಇನ್ನೋವಾ ಕಾರು ಅಪಘಾತ
ಮನೆಗಳ್ಳತನ ಪ್ರಕರಣ: ಯಮಕನಮರಡಿ ಪೊಲೀಸರಿಂದ ಮೂವರ ಬಂಧನ, ಚಿನ್ನಾಭರಣ ವಶ
ಅಂತರ ಜಿಲ್ಲಾ ಬೈಕ್ ಕಳ್ಳನ ಬಂಧನ: 30 ಲಕ್ಷದ 43 ದ್ವಿಚಕ್ರ ವಾಹನಗಳ ವಶಕ್ಕೆ
ಮೃತ ವ್ಯಕ್ತಿಯ ಹೆಸರಿನ ಆಸ್ತಿ ಕಬಳಿಸಿ ಮಾರಾಟಕ್ಕೆ ಯತ್ನ: ಆರೋಪಿತನ ಬಂಧನ
ಲಂಡನ್ನಲ್ಲಿ ಡಾ. ಬಿ.ಆರ್. ಅಂಬೇಡ್ಕರ್ ವಾಸವಿದ್ದ ಮನೆಗೆ ಶಾಸಕ ರಮೇಶ್ ಜಾರಕಿಹೊಳಿ ಭೇಟಿ 